25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಕ್ಕಳಿಗೆ ಮೂರು ವಿಭಾಗದಲ್ಲಿ ಕೃಷ್ಣ ವೇಷ ಸ್ಪರ್ಧೆಯನ್ನು ಆಯೋಜಿಸಲಾಯತು.

ಕಾರ್ಯಕ್ರಮವನ್ನು ಸಂಗೀತ ಗುರುಗಳಾದ ಪಿ.ಡಿ ಸುರೇಶ್ ಬೆಳ್ತಂಗಡಿ ಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಶಿಕ್ಷಕಿಯರಾದ ಸೇವಂತಿ, ಬೇಬಿಂದ್ರ, ಹಾಗೂ ಶಾಖಾ ಪ್ರಬಂಧಕ ಅಶೋಕ್ ಬಂಗೇರ ಉಪಸ್ಥಿತರಿದ್ದರು.

ಕಾರ್‍ಯಕ್ರಮವನ್ನು ನೀಸರ್ ನಡೆಸಿಕೊಟ್ಟರು.

ಮುದ್ದು ಕೃಷ್ಣ ವಿಭಾಗದಲ್ಲಿ ಇಶಾ ಪ್ರಥಮ, ರಿಯಾಂಶ್ ದ್ವಿತೀಯ, ದೀರ್ಘವ್ ಶೆಟ್ಟಿ ತೃತೀಯ, ಬಾಲಕೃಷ್ಣ ವಿಭಾಗದಲ್ಲಿ ಪ್ರೀಶ ಪ್ರಥಮ, ಸಾಹಿತ್ಯ ದ್ವಿತೀಯ, ದಕ್ಷ್ ತೃತೀಯ ಹಾಗೂ ರಾಧಾಕೃಷ್ಣ ವಿಭಾಗದಲ್ಲಿ ಐಶಾನಿ-ಆದ್ಯ ಪ್ರಥಮ, ಯಶ್ವಿತ್ -ಚಮನ್ ಹೆಚ್ ಬಂಗೇರ ದ್ವಿತೀಯ, ಹಾಗೂ ಯಶ್ವನಿ-ಜಿಯಾ ತೃತೀಯ ಬಹುಮಾನವನ್ನು ಪಡೆದುಕೊಂಡಿದ್ದಾರೆ.

Related posts

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ: ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ಬಿವೋಕ್ ವಿದ್ಯಾರ್ಥಿಗಳಿಂದ ಶೈಕ್ಷಣಿಕ ಭೇಟಿ

Suddi Udaya

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

Suddi Udaya

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

Suddi Udaya

ಪಾಲೇದು ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
error: Content is protected !!