July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಶಾಸಕ ಹರೀಶ್ ಪೂಂಜ ಇವರ ಹುಟ್ಟು ಹಬ್ಬವನ್ನು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಡಾ| ಶಶಾಂಕ್, ರಾಜ ಕೇಸರಿ ಸೇವಾ ಟ್ರಸ್ಟ್ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ, ರಾಜ ಕೇಸರಿ ಸೇವಾ ಟ್ರಸ್ಟ್ ರಿ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಸತೀಶ್ ಕಂಗಿತ್ತಿಲ್, ನಿಕಟ ಪೂರ್ವ ಅಧ್ಯಕ್ಷ ಸಂದೀಪ್ ಬೆಳ್ತಂಗಡಿ, ಟ್ರಸ್ಟಿನ ಪದಾಧಿಕಾರಿಗಳಾದ ಶರತ್ ಕರಾಯ, ಕಿಶನ್, ಸಂಪತ್, ಗಣೇಶ್, ಸಂದೇಶ್, ಪ್ರವೀಣ್ ಆಚಾರ್ಯ ಉಪಸ್ಥಿತರಿದ್ದರು

Related posts

ಉದ್ಯೋಗ ಕೊಡಿಸುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ಕೊಯ್ಯೂರು ಮಲೆಬೆಟ್ಟು ನಿವಾಸಿ ಅಮೃತೇಶ್‌ ರಿಗೆ ರೂ.19.90 ಲಕ್ಷ ವಂಚನೆ

Suddi Udaya

ಉಜಿರೆ : ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯ

Suddi Udaya

ಪುದುವೆಟ್ಟಿನಲ್ಲಿ ವಿಕಲಚೇತನರ ಸಮನ್ವಯ ಗ್ರಾಮಸಭೆ

Suddi Udaya

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya

ಕುವೆಂಪು ವಿಶ್ವವಿದ್ಯಾನಿಲಯದಿಂದ ಸ್ವಾತಿ ಬಿ ಅವರಿಗೆ ಪಿ.ಹೆಚ್.ಡಿ ಅವಾರ್ಡ್

Suddi Udaya

ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!