March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲವಂತಿಗೆ: ದಿಡುಪೆ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಲವಂತಿಗೆ : ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ, ಅ. ಖಾ. ಹಿ. ಪ್ರಾ. ಶಾಲೆ ಮಲವಂತಿಗೆ ದಿಡುಪೆ ಇದರ ಸಹಯೋಗದಲ್ಲಿ ಆ. 27 , 28 ರಂದು ನಡೆಯುವ 39 ನೇ ವರ್ಷದ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಯುವ ವಕೀಲರು ಪೃಥ್ವಿ ಶ್ ಧರ್ಮಸ್ಥಳ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು, ಪಂಚಾಯತ್ ಸದಸ್ಯರಾದ ಪವಿತ್ರ ನಾರಾಯಣ ಪೂಜಾರಿ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ
ಅಧ್ಯಕ್ಷ ತೀಕ್ಷಿತ್ ಕೆ. ಕಲ್ಬೆಟ್ಟು ದಿಡುಪೆ, ಕಾರ್ಯದರ್ಶಿ ಜಯಂತ ಹೆಗ್ಡೆ ಹೊಸ ತೋಟ ಹಾಗೂ ಗೌರವಧ್ಯಕ್ಷ ಕರಿಯ ಗೌಡ ಕೊಟ್ರಡ್ಕ ಮತ್ತು ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಸ್ವಂತ ಮನೆಯ ಕನಸನ್ನು ನನಸಗಿಸಲು “ಡ್ರೀಮ್ ಡೀಲ್ ಗ್ರೂಪ್” ವಿಶಿಷ್ಟ ಸೇವಿಂಗ್ಸ್ ಪ್ಲಾನ್ ಯೋಜನೆ – ಕೇವಲ 1 ಸಾವಿರ ಪಾವತಿಸಿ ಮನೆ, ಕಾರು, ಬೈಕ್, ಚಿನ್ನ ಗೆಲ್ಲಿರಿ

Suddi Udaya

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಾಟರ್ ಬೆಡ್ ವಿತರಣೆ

Suddi Udaya

ಉಜಿರೆ : ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನದ ಸಂಭ್ರಮಾಚರಣೆ ಪ್ರಯುಕ್ತ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya
error: Content is protected !!