July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಲವಂತಿಗೆ: ದಿಡುಪೆ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮಲವಂತಿಗೆ : ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ, ಅ. ಖಾ. ಹಿ. ಪ್ರಾ. ಶಾಲೆ ಮಲವಂತಿಗೆ ದಿಡುಪೆ ಇದರ ಸಹಯೋಗದಲ್ಲಿ ಆ. 27 , 28 ರಂದು ನಡೆಯುವ 39 ನೇ ವರ್ಷದ ಶ್ರೀ ವಿದ್ಯಾ ಗಣಪತಿ ಪೂಜ್ಯೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಯುವ ವಕೀಲರು ಪೃಥ್ವಿ ಶ್ ಧರ್ಮಸ್ಥಳ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ರೋಹಿಣಿ ಜಯವರ್ಮ ಗೌಡ ಕಲ್ಬೆಟ್ಟು, ಪಂಚಾಯತ್ ಸದಸ್ಯರಾದ ಪವಿತ್ರ ನಾರಾಯಣ ಪೂಜಾರಿ ಹಾಗೂ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ
ಅಧ್ಯಕ್ಷ ತೀಕ್ಷಿತ್ ಕೆ. ಕಲ್ಬೆಟ್ಟು ದಿಡುಪೆ, ಕಾರ್ಯದರ್ಶಿ ಜಯಂತ ಹೆಗ್ಡೆ ಹೊಸ ತೋಟ ಹಾಗೂ ಗೌರವಧ್ಯಕ್ಷ ಕರಿಯ ಗೌಡ ಕೊಟ್ರಡ್ಕ ಮತ್ತು ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಪುದುವೆಟ್ಟು ಓಂಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

Suddi Udaya

ಕಳಿಯ ಗ್ರಾ.ಪಂ. ಮಟ್ಟದ ವೈಷ್ಣವಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಕುಂಟಿನಿಯಲ್ಲಿ ಸಲಫೀ ಸಮಾವೇಶ

Suddi Udaya

ಶಿಶಿಲ: ತಾಯಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ಆಗುವಂತೆ ಶ್ರೀ ಮತ್ಸ್ಯ ಶಿವ ದುರ್ಗಾ ಮಹಿಳಾ ಭಜನಾ ಮಂಡಳಿಯಿಂದ ಸರಕಾರಕ್ಕೆ ಮನವಿ

Suddi Udaya

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ: ಮುಂಡಾಜೆ ಬ್ರಿಟಿಷರ ಕಾಲದ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭ

Suddi Udaya
error: Content is protected !!