22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಗ್ಗ ಗುತ್ತುವಿನಲ್ಲಿ ಪೀತಾಂಬರ ಹೇರಾಜೆಯವರ 75 ನೇ ವರ್ಷದ ಹುಟ್ಟುಹಬ್ಬ ಆಚರಣೆ

ಪ್ರತಿಷ್ಠಿತ ಮುಗ್ಗ ಗುತ್ತುವಿನಲ್ಲಿ ಸಂಕ್ರಾಂತಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಗುತ್ತಿನ ಆಡಳಿತ ಮೊಕ್ತೇಸರ ಪೀತಾಂಬರ ಹೇರಾಜೆಯವರ 75 ನೇ ವರ್ಷದ ಜನ್ಮ ದಿನಾಚರಣೆಯನ್ನು ಸನ್ನಿಧಿಯಲ್ಲಿರುವ ದೈವದೇವರ ಮತ್ತು ದುರ್ಗಾಂಬಿಕಾ ದೇವಿಯ ಮಹಾ ಪೂಜೆಯೊಂದಿಗೆ ಆಚರಿಸಲಾಯಿತು.

ಆಡಳಿತ ಸಮಿತಿಯ ಸದಸ್ಯೆಯಾದ ಶ್ರೀಮತಿ ಹೇಮಾ ದಾಮೋದರ ನಿಸರ್ಗ, ಸಹೋದರಿಯರು ಮತ್ತು ಮಕ್ಕಳು ಹಾಗೂ ಹೇರಾಜೆ ಕುಟುಂಬದ ಜಯರಾಮ ಬಂಗೇರ , ಶ್ರೀಮತಿ ಜಾನಕಿ ಕೇಶವ್ ಕುಂಬರಬೈಲ್, ಉಮೇಶ್ ಬಂಗೇರ, , ಶ್ರೀಮತಿ ಸಂಗೀತ ಶ್ರೀಮತಿ ಲೋಲಾಕ್ಷಿ, ಶ್ರೀಮತಿ ಸುಜಾತ , ಶ್ರೀಮತಿ ವಿಮಲಾ, ಶ್ರೀಮತಿ ಸರಿತಾ ಉಮೇಶ್, ರಕ್ಷಿತ್ ಶಿವರಾಮ್ , ವಸಂತ ಅಂಚನ್, ಸಂತೋಷ್ ಕುಮಾರ್ ಹೆರಾಜೆ ಭಾಗಿಯಾಗಿದ್ದರು.

ಪ್ರಶಾಂತ ಶಾಂತಿ , ದಿನೇಶ್ ಪಿದಮ್ಮಲೆ , ಪ್ರಶಾಂತ್ ಪೂಜಾರಿ, ಕೀರ್ತಿ ಬಂಗೇರ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

Related posts

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

Suddi Udaya

ಮಚ್ಚಿನ ಸಂಪರ್ಕ ರಸ್ತೆಯ ಪಯ್ಯೊಟ್ಟು ಎಂಬಲ್ಲಿ ವಿದ್ಯುತ್ ಕಂಬದ ಮೇಲೆ ಮರ ಬಿದ್ದು ಹಾನಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿರುವ ದೂರು ನೀಡಿದ್ದ ಪ್ರಕರಣ ಸಾಕ್ಷಿ ದೂರುದಾರರ ಗುರುತನ್ನು ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಹಿನ್ನೆಲೆ ಬಂಟ್ವಾಳ ಪೊಲೀಸ್ ಉಪಾಧೀಕ್ಷಕರಿಂದ ಇನ್ನೊಂದು ವಿಚಾರಣೆ ಪ್ರಾರಂಭ

Suddi Udaya

ಮರೋಡಿ: ವಿಕಸಿತ ಭಾರತ ಸಂಕಲ್ಪ ಯಾತ್ರೆ-ಸಾಧಕರಿಗೆ ಗೌರವಾರ್ಪಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್ ಪ್ರಾರಂಭೋತ್ಸವ, ಅದ್ಧೂರಿಯಾಗಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya
error: Content is protected !!