22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಎಲ್ ಸಿ ಆರ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

ಕಕ್ಯಪದವು: ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಇವರ ಸಹಯೋಗದಲ್ಲಿ ಆ 13 ರಂದು ದ. ಕ. ಜಿ. ಪಂ. ಉ. ಹಿ. ಪ್ರಾ. ಶಾಲೆ. ಪಂಡವರಕಲ್ಲು ಬಂಟ್ವಾಳ, ಇಲ್ಲಿ ನಡೆದ ವಾಮದಪದವು ವಲಯ ಮಟ್ಟದ ತ್ರೋಬಾಲ್ ಪಂದ್ಯಾಟವು ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಹಿರಿಯ ಪ್ರಾಥಮಿಕ ವಿಭಾಗದ ಬಾಲಕ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿ ಎಂಟನೇ ತರಗತಿಯ ಅಧೀಶ್ ಎಸ್ ಪಿ ಮತ್ತು ಹನ್ಸುಜ ವೈಯಕ್ತಿಕ ಚಾಂಪಿಯನ್ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ

ಶಾಲಾ ದೈಹಿಕ ಶಿಕ್ಷಕಿಯಾದ ಹರಿಣಾಕ್ಷಿ ಜಿ ಕೆ ಮತ್ತು ಶ್ರದ್ಧಾ ಇವರ ನೇತೃತ್ವದಲ್ಲಿ ಈ ವಿದ್ಯಾರ್ಥಿಗಳು ತರಬೇತಿಯನ್ನು ಪಡೆದಿರುತ್ತಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು , ಮುಖ್ಯ ಶಿಕ್ಷಕಿ, ಸಂಯೋಜಕರು ಹಾಗೂ ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿರುತ್ತಾರೆ.

Related posts

ಮಂಜೊಟ್ಟಿ ಸ್ಟಾರ್ ಲೈನ್ ಆಂ.ಮಾ. ಶಾಲಾ ವಿದ್ಯಾರ್ಥಿಗಳ ಸಂಸತ್ತಿನ ಚುನಾವಣೆ

Suddi Udaya

ಬೆಳಾಲು: ಮಂಗಿಲ ನಿವಾಸಿ, ಕಬಡ್ಡಿ ಆಟಗಾರ ಸುನಿತ್‌ ಮಂಗಿಲ ನಿಧನ

Suddi Udaya

ಹೊಸಂಗಡಿ : ಬಡಕೋಡಿ ಕರಿಮಣೇಲು ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಐಸಿವೈಎಮ್ ಘಟಕದ ಕ್ರಿಸ್ಮಸ್ ಟ್ಯಾಬ್ಲೊ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

Suddi Udaya

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya
error: Content is protected !!