September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು: ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಜಗತ್ಪಾಲ ಮುದ್ಯ ಕತ್ತೋಡಿ ನಿಧನ

ವೇಣೂರು : ಇಲ್ಲಿಯ ಕತ್ತೋಡಿ ಮನೆಯ ಹಿರಿಯ ಸದಸ್ಯರು, ನಿವೃತ್ತ ಗ್ರಾಮ ಲೆಕ್ಕಾಧಿಕಾರಿ, ಪ್ರಗತಿಪರ ಕೃಷಿಕರು ಆಗಿದ್ದ ಕೆ. ಜಗತ್ಪಾಲ ಮುದ್ಯ (95ವ) ಇವರು ಆ.18ರಂದು ಮಧ್ಯಾಹ್ನ ನಿಧನರಾಗಿದ್ದಾರೆ.

ಮೃತರು ಪತ್ನಿ ಕಮಲಾಜಿ, ಪುತ್ರ ಶ್ರೇಯಾಂಸ, ಪುತ್ರಿಯರಾದ ಶೈಲಶ್ರೀ, ಸೌರಭ ಹಾಗೂ ಸಹೋದರರು, ಸಹೋದರಿಯರನ್ನು ಹಾಗೂ ಬಂಧು-ವರ್ಗವನ್ನು ಅಗಲಿದ್ದಾರೆ

Related posts

ಉಜಿರೆ ಸಂಧ್ಯಾ ಪ್ರೆಶ್ ಉತ್ಪಾದನಾ ಮತ್ತು ಪ್ಯಾಕೇಜಿಂಗ್ ಘಟಕದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಅರ್ಚನಾ ರಾಜೇಶ್ ಪೈ ರವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಉದಯೋನ್ಮುಖ ಪ್ರತಿಭೆ ಬಹುಮಾನ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀದುರ್ಗಾಟೆಕ್ಸ್ ಟೆಲ್ಸ್ ನಲ್ಲಿ ಹೊಸ ಕಲೆಕ್ಷನ್‌ನೊಂದಿಗೆ ಶೇ.10 ರಿಂದ 20ರಷ್ಟು ಡಿಸ್ಕೌಂಟ್

Suddi Udaya

ಕಾಶಿಪಟ್ಣ : ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದ ಗೋವು

Suddi Udaya

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರ ಸಂಘದ ರೈತ ಸದಸ್ಯರಿಂದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ: ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ ಶಿಬಿರ

Suddi Udaya
error: Content is protected !!