September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಸುರ್ಯ ರಸ್ತೆಯ ಪಡುವೆಟ್ಟು ಜನವಸತಿ ಪ್ರದೇಶಕ್ಕೆ ‘ಕೃಷ್ಣನಗರ’ ನಾಮಫಲಕ ಅನಾವರಣ

ಉಜಿರೆ: ಇಲ್ಲಿಯ ಸುರ್ಯ ರಸ್ತೆಯ ಪಡುವೆಟ್ಟು ಸಮೀಪದ ಜನವಸತಿ ಪ್ರದೇಶಕ್ಕೆ ನೂತನವಾಗಿ ‘ಕೃಷ್ಣನಗರ’ ಎಂದು ನಾಮಫಲಕ ಅನಾವರಣ ಮಾಡಲಾಯಿತು.

ಕಾರ್ಯಕ್ರಮದ ಉದ್ಘಾಟನೆ ಮತ್ತು ನಾಮಫಲಕ ಅನಾವರಣ ವನ್ನು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡುವೆಟ್ನಾಯ ಅವರು ನೆರವೇರಿಸಿ ಶುಭಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಜಿರೆ ಗ್ರಾ.ಪಂ.ಉಪಾಧ್ಯಕ್ಷ ರವಿಕುಮಾರ್ ಬರೆಮೇಲು, ವಹಿಸಿ ಉತ್ತಮವಾಗಿ ಕಾರ್ಯಕ್ರಮ ಸಂಘಟಿಸಿದ ಸ್ಥಳೀಯ ನಿವಾಸಿಗಳನ್ನು ಶ್ಲಾಘಿಸಿದರು.

ವೇದಿಕೆಯಲ್ಲಿ ಗ್ರಾ.ಪಂ ಸದಸ್ಯರುಗಳಾದ ಜಯರಾಮ ಗೌಡ, ಪ್ರಮೀಳಾ, ಮಂಜುಳ, ಕಮಲ, ಚೇತನ ಉಪಸ್ಥಿತರಿದ್ದರು.

ಜಯಪ್ರಕಾಶ್ ರಾವ್ ಸಂಘಟಿಸಿದ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಕೃಷ್ಣ ಕುಮಾರ್ ಸ್ವಾಗತಿಸಿ, ಗ್ರಾಮ ಆಡಳಿತ ಅಧಿಕಾರಿ ಕಾವ್ಯಶ್ರೀ ಧನ್ಯವಾದವಿತ್ತರು. ಶಿಕ್ಷಕ ಕೃಷ್ಣ ಕುಮಾರ್ ನಿರೂಪಿಸಿದರು.

Related posts

ಶಿಶಿಲದಲ್ಲಿ 28ನೇ ವರ್ಷದ ಮೊಸರು ಕುಡಿಕೆ ಉತ್ಸವ, ಪ್ರತಿಭಾ ಪುರಸ್ಕಾರ

Suddi Udaya

ನಿರೂಪಕ ಅಜಿತ್ ಕೊಕ್ರಾಡಿ ಯವರಿಗೆ ” ನಿರೂಪಣಾ ರತ್ನ ರಾಜ್ಯ ಪ್ರಶಸ್ತಿ -2026″

Suddi Udaya

ನಡ: ಶಾರ್ಟ್ ಸರ್ಕ್ಯೂಟ್‌ನಿಂದ ಆಟೋ ರಿಕ್ಷಾ ಸಂಪೂರ್ಣ ಭಸ್ಮ

Suddi Udaya

ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವ‌ರ್ ವಿರುದ್ಧ ದಾಖಲಾಗಿದ್ದ FIR ರದ್ದುಗೊಳಿಸಿ ಹೈ ಕೋರ್ಟ್ ಆದೇಶ

Suddi Udaya

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

Suddi Udaya
error: Content is protected !!