38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಐಪಿಒ ತಂತ್ರಗಳ ಬಗ್ಗೆ ಪ್ರಾಯೋಗಿಕ ಅಧಿವೇಶನ” ಕುರಿತು ಮಾಹಿತಿ ಕಾರ್ಯಗಾರ:

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಷೇರು ಮಾರುಕಟ್ಟೆಯ ಹಣಕಾಸಿನ ನಿರ್ವಹಣೆ ಹಾಗೂ ಹೂಡಿಕೆಯ ನಿರ್ಧಾರಗಳ ಅರಿವು ಮೂಡಿಸುವ ನಿಟ್ಟಿನಲ್ಲಿ “ಐಪಿಒ ತಂತ್ರಗಳ ಬಗ್ಗೆ ಪ್ರಾಯೋಗಿಕ ಅಧಿವೇಶನ” ಕಾರ್ಯಗಾರವು ಆ.14 ರಂದು ನಡೆಯಿತು.


ಕಾರ್ಯಗಾರದಲ್ಲಿ (ಐಪಿಒ) ಹೊಸ ಕಂಪೆನಿಯಿಂದ ಮೊದಲ ಬಾರಿಗೆ ಷೇರುಗಳನ್ನು ಹೇಗೆ ಖರೀದಿಸಬಹುದು ಮತ್ತು ಷೇರುಗಳನ್ನು ಖರೀದಿಸುವಾಗ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಪ್ರಾಯೋಗಿಕವಾಗಿ ವಿದ್ಯಾರ್ಥಿಗಳಿಗೆ ವಿವರಿಸಲಾಯಿತು .


ಸಂಸ್ಥೆಯ ಪ್ರಾಂಶುಪಾಲರು, ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಉಪಸ್ಥಿತಿಯಲ್ಲಿದ್ದರು. ಸಂಸ್ಥೆಯ ಸಂಯೋಜಕರಾದ ಯಶವಂತ ಜಿ ನಾಯಕ್ ಮಾಹಿತಿ ಕಾರ್ಯಗಾರವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.

Related posts

ಕಾಶಿಪಟ್ಣ ಸ.ಪ್ರೌ. ಶಾಲೆಯಲ್ಲಿ ಸ್ಥಳೀಯ ಗ್ರಾ.ಪಂ. ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಕುತ್ಲೂರು ಸರಕಾರಿ ಶಾಲೆಯ ಕೈತೋಟದಲ್ಲಿ ಬೆಳೆದ ತರಕಾರಿ ಹಸ್ತಾಂತರ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಬಳಂಜ: ಎಲ್ಯೊಟ್ಟು ನಿವಾಸಿ ಸೋಮನಾಥ ಪೂಜಾರಿ ನಿಧನ

Suddi Udaya

ಮಚ್ಚಿನ ಸ. ಪ್ರೌ. ಶಾಲೆಯಲ್ಲಿ ಪೋಷಕರ ಸಭೆ ಹಾಗೂ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!