22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಘೋಷಣೆ

ಬೆಳ್ತಂಗಡಿ : ಕಾಶಿಪಟ್ಣ ಗ್ರಾಮ ಪಂಚಾಯಿತಿಯ ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಎಂದು ಘೋಷಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಬಂಗೇರ ರವರ ಅಧ್ಯಕ್ಷತೆಯಲ್ಲಿ ಹರ್ ಘರ್ ಜಲ್ ಗ್ರಾಮ ಎಂದು ಘೋಷಣೆ ಮಾಡಲಾಯಿತು.

ಉಪಾಧ್ಯಕ್ಷೆ ಶ್ರೀಮತಿ ಶುಭವಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಆಶಾಲತಾ ,ಪಂಚಾಯತ್ ಸದಸ್ಯರು ವಿಡಬ್ಲ್ಯೂಎಸ್ ಸಿ ಅಧ್ಯಕ್ಷರು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.

ಕಾರ್ಯಾಚರಣೆ ಮತ್ತು ಮೇಲ್ವಿಚಾರಣೆ ಹಾಗೂ ಹರ್ ಘರ್ ಜಲ್ ಬಗ್ಗೆ ಮಾಹಿತಿಯನ್ನು ISA ಯ ಶಿವರಾಮ್ ಪಿ ಬಿ ಮಾಹಿತಿ ನೀಡಿದರು. ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಿಬ್ಬಂದಿ ಕು.ಲಿಖಿತ ಸಹಕರಿಸಿದರು.

Related posts

ಬೆಳ್ತಂಗಡಿ: ರಬ್ಬರ್ ಇಂಡಿಯಾ ಸಂಸ್ಥೆ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಧರ್ಮಸ್ಥಳ ಗ್ರಾ.ಪಂ. ಯಿಂದ ಏಕಬಳಕೆ ಪ್ಲಾಸ್ಟಿಕ್ ನಿಷೇಧವಾಗಿರುವ ಬಗ್ಗೆ ಪರಿಸರ ಅಧಿಕಾರಿಯವರ ಕಾರ್ಯಾಚರಣೆ ಸಭೆ

Suddi Udaya

ಧರ್ಮಸ್ಥಳ: ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮುಂಡಾಜೆ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭುರವರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ಮಾಹಿತಿ ತಿಳಿದಿರುವ ವ್ಯಕ್ತಿ ಠಾಣೆಗೆ ಶರಣಾಗಲು ಸಿದ್ದ: ಬೆಂಗಳೂರಿನ ವಕೀಲರನ್ನು ಸಂಪರ್ಕಿಸಿದ ಪೊಲೀಸರು

Suddi Udaya

ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕ: ಕಳೆದುಹೋದ ಚಿನ್ನದ ಬ್ರಾಸ್ ಲೆಟ್ ಪತ್ತೆ

Suddi Udaya
error: Content is protected !!