September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

ಗುರುವಾಯನಕೆರೆ ಗೆಳೆಯರ ಬಳಗದ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಗೌರವಾಧ್ಯಕ್ಷರಾಗಿ ಕೃಷ್ಣಾನಂದ ಡಿ. ಕುಲಾಲ್, ಅಧ್ಯಕ್ಷರಾಗಿ ತಿಲಕ್ ರಾಜ್ ಕೊಡಿಬೈಲ್, ಉಪಾಧ್ಯಕ್ಷರಾಗಿ ದಾಮೋದ‌ರ್. ಕೆ, ಪ್ರಧಾನ ಕಾರ್ಯದರ್ಶಿಯಾಗಿ ಮಂಜುನಾಥ್ ಕುಂಬ್ಳೆ, ಜತೆ ಕಾರ್ಯದರ್ಶಿಯಾಗಿ ಕಾರ್ತಿಕ್ ನಾಯಕ್‌, ಕೋಶಾಧಿಕಾರಿಯಾಗಿ ಗೋಪಿನಾಥ್ ನಾಯಕ್ ಆಯ್ಕೆಯಾದರು.

Related posts

ಓಡಿಲ್ನಾಳ ಬಂಟರ ಸಂಘದ ಸಮಾಲೋಚನೆ ಸಭೆ ಹಾಗೂ ಗ್ರಾಮ ಸಮಿತಿ ರಚನೆ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ಎಸ್ .ಐ.ಟಿ ತನಿಖೆಗೆ ಆಗ್ರಹ: ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ ಆರಂಭ

Suddi Udaya

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರಕ್ಷಾಬಂಧನ

Suddi Udaya

ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತ ದಿನೇಶ್ ನಾಯ್ಕ ನಿಂತಿಕಲ್ಲು ಭಾರತೀಯ ಜನತಾ ಪಾರ್ಟಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆ

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ನಾಟಿ ವೈದ್ಯ ಹೊನ್ನಪ್ಪ ಗೌಡ ನಿಧನ

Suddi Udaya

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!