22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು : ಕುಟ್ಟಿಕಳ ರಾಧು ರವರ ಮನೆ ಭಾಗಶಃ ಕುಸಿತ

ತೆಕ್ಕಾರು : ಆ.17ರಂದು ಸುರಿದ ಜಡಿಮಳೆಗೆ ಹಾಗೂ ಗಾಳಿಗೆ ತೆಕ್ಕಾರು ಗ್ರಾಮದ ಬಾಜಾರು ಕುಟ್ಟಿಕಳ ಶ್ರೀಮತಿ ರಾಧು ಕೋಂ. ನರ್ಸಪ್ಪ ಎಂಬವರ ಮನೆಯ ಒಂದು ಭಾಗದ ಗೋಡೆ ಕುಸಿತವಾಗಿ ಮನೆಯ ಮೇಲ್ಛಾವಣಿ ಅರ್ಧ ಭಾಗ ಕುಸಿದು ಮಾಡಿನ ಸಿಮೆಂಟ್ ಸೀಟ್ ಗಳು ಜಖಂ ಆಗಿದೆ.

ಆರ್ಥಿಕವಾಗಿ ತೀರಾ ಹಿಂದುಳಿದ ಈ ಕುಟುಂಬ ಮನೆ ದುರಸ್ಥಿಗೆ ಸರಕಾರದ ಸಹಾಯಕ್ಕಾಗಿ ಎದುರು ನೋಡುತಿದ್ದಾರೆ. ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿ ವರದಿ ಮಾಡಿರುತ್ತಾರೆ.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

Suddi Udaya

ಶ್ರೀ ಕ್ಷೇತ್ರ ಮಂಗಳಗಿರಿಯ ಆಡಳಿತ ಮೋಕ್ತೇಸರಾದ ರಾಜೀವ ಇವರ ವತಿಯಿಂದ ಮುಂಡೂರು ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕ ವಿತರಣೆ

Suddi Udaya

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಪಾಧ್ಯಕ್ಷರಾಗಿ ಲೋಕೇಶ್ ಗೌಡ

Suddi Udaya

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ: ಕ್ಲಬ್ ವತಿಯಿಂದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya
error: Content is protected !!