24 C
ಪುತ್ತೂರು, ಬೆಳ್ತಂಗಡಿ
July 25, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

ಬೆಳ್ತಂಗಡಿ: 2012ರಲ್ಲಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ ಬೆಳಕಿಗೆ ಬಂದ 21 ದಿನಗಳ ಹಿಂದೆ ಧರ್ಮಸ್ಥಳದಲ್ಲಿ ಭೀಕರವಾಗಿ ನಡೆದ ಆನೆ ಮಾವುತ ನಾರಾಯಣ ಮತ್ತು ತಂಗಿ ಯಮುನಾ ಜೋಡಿ ಕೊಲೆ ಪ್ರಕರಣದ ತನಿಖೆಗೆ ಒತ್ತಾಯಿಸಿ ಆನೆ ಮಾವುತನ ಮಕ್ಕಳು ಸೋಮವಾರ ಎಸ್ ಐ ಟಿ ಠಾಣೆಗೆ ದೂರು ನೀಡಲು ಬಂದಿದ್ದು ಧರ್ಮಸ್ಥಳ ಠಾಣೆಗೆ ಮೊದಲು ದೂರು ನೀಡಿ ಬರುವಂತೆ ಎಸ್‌ ಐ ಟಿ ಅಧಿಕಾರಿಗಳು ತಿಳಿಸಿದ್ದಾರೆ.

ಎಸ್ ಐ ಟಿ ಕಚೇರಿಗೆ ಬಂದ ಗಣೇಶ ಮತ್ತು ಸಹೋದರಿ ಭಾರತಿ ಅವರು ನಾರಾಯಣ ಮತ್ತು ಅವರ ತಂಗಿ ಯಮುನಾ ಎಂಬವರು 2012ರ ಸೆ 21ರಂದು ರಾತ್ರಿ ಕೆ.ಎಸ್.ಆರ್.ಟಿ.ಸಿ.ಬಸ್ಸು ನಿಲ್ದಾಣದಲ್ಲಿ ಗಣೇಶೋತ್ಸವ ಪ್ರಯುಕ್ತ ನಡೆದ ನಾಟಕ ವೀಕ್ಷಿಸಿ ಸುಮಾರು ರಾತ್ರಿ 10ಗಂಟೆ ಹೊತ್ತಿಗೆ ತಮ್ಮ ಮನೆಗೆ ಬಂದಿದ್ದು ಅದೇ ರಾತ್ರಿ ನಿಗೂಢವಾಗಿ ಕೊಲೆ ನಡೆದಿದ್ದು ಇದೀಗ ಮೃತ ನಾರಾಯಣ ಅವರ ಮಕ್ಕಳು ಎಸ್ ಐ ಟಿಗೆ ದೂರು ನೀಡಲು ಬಂದಿದ್ದಾರೆ.

Related posts

ಪುಂಜಾಲಕಟ್ಟೆ: ಭೀಕರ ರಸ್ತೆ ಅಪಘಾತ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಉತ್ಸವ ಸಮಿತಿ ರಚನೆ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಮೇಲಂತಬೆಟ್ಟು: ಹಾನಿಗೊಳಗಾದ ಪ್ರದೇಶಗಳಿಗೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ; ಪರಿಶೀಲನೆ

Suddi Udaya

ಸೇವಾಭಾರತಿ ಸೇವಾಧಾಮ ಆಶ್ರಯದಲ್ಲಿ ಪುತ್ತೂರುನಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಬೆಳ್ತಂಗಡಿ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆ ಬರೆದ ಕೊಕ್ಕಡದ ಬೃಹತ್ ರಕ್ತದಾನ ಶಿಬಿರ : 331 ಯೂನಿಟ್ಸ್ ರಕ್ತ ಸಂಗ್ರಹಣೆ

Suddi Udaya
error: Content is protected !!