32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರ್ಲ ಬೈಪಾಡಿ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಶಾಲೆಗೆ ಕೊಡುಗೆಗಳ ಹಸ್ತಾಂತರ

ಪೆರ್ಲ ಬೈಪಾಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಭಾರತದ 79ನೇ ಸ್ವಾತಂತ್ರ್ಯೋತ್ಸವ ಆಚರಣೆ ಜರುಗಿತು. ಈ ಸಂದರ್ಭದಲ್ಲಿ ಹಿರಿಯ ವಿದ್ಯಾರ್ಥಿಗಳು ಶಾಲೆಯಲ್ಲಿ ಕೊಡುಗೆಯಾಗಿ ನೀಡಿದಂತಹ ನೂತನ ಧ್ವಜಸ್ತಂಭ, ಇಂಟರ್ ಲಾಕ್ ವ್ಯವಸ್ಥೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕೇಶವ ಗೌಡ ಮತ್ತು ಪದಾಧಿಕಾರಿಗಳಾದ ದಿನೇಶ್ ಅಡ್ಡಾರು, ಲಕ್ಷ್ಮಿಕಾಂತ್ ಕೀಲಾರು, ಹರೀಶ್ ಕೋಡಿಮಜಲು, ನವೀನ್ ಪ್ರಕಾಶ್, ತಿರುಮಲೇಶ್ ಭಾಗವಹಿಸಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಬಾಲಕೃಷ್ಣ ಕೆ ಸ್ವಾಗತಿಸಿ , ಹಳೆ ವಿದ್ಯಾರ್ಥಿ ಸಂಘಕ್ಕೆ ಶಾಲೆಯ ಪರವಾಗಿ ಕೃತಜ್ಞತೆಗಳನ್ನು ಅರ್ಪಿಸಿದರು. ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಮಹಾಬಲ ಗೌಡ, ಸದಸ್ಯರಾದ ಶ್ರೀನಿವಾಸ ಗೌಡ, ಕವಿತಾ, ಶ್ಯಾಮಲಾ, ಶಶಿಧರ ಗೌಡ ಹಾಗೂ ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿ ವೃಂದ ಉಪಸ್ಥಿತರಿದ್ದರು.

Related posts

ಸೊಂಟದ ಬಾಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕುಂಟಾಲಪಲ್ಕೆ ಕಲ್ಲಿಮಾರು ನಿವಾಸಿ ಹರಿಶ್ಚಂದ್ರ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಸುದ್ದಿಉದಯ ವಾರಪತ್ರಿಕೆಯ ದೀಪಾವಳಿ ವಿಶೇಷಾಂಕ, ಹೇ ಶಾರದೇ, ಕೃಷ್ಣ ವೇಷ ಸ್ಪರ್ಧೆಗಳ ಬಹುಮಾನ ವಿತರಣೆ

Suddi Udaya

ಶ್ರೀ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಭಕ್ತಾದಿಗಳ ಸಭೆ

Suddi Udaya

2026 ಜ. 16 ರಿಂದ 25 ವರೆಗೆ ಕಾಜೂರು ಮಖಾಂ ಉರೂಸ್: ಗೌರವಾಧ್ಯಕ್ಷ ಸಯ್ಯಿದ್ ಕೆ.ಎಸ್ ಆಟ್ಟಕೋಯ ತಂಙಳ್ ಕುಂಬೋಳ್ ರಿಂದ ಪೋಸ್ಟರ್ ಬಿಡುಗಡೆ

Suddi Udaya

ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಹೇವ

Suddi Udaya
error: Content is protected !!