22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ ನೇಣು ಬಿಗಿದು ಆತ್ಮಹತ್ಯೆ

ಇಂದಬೆಟ್ಟು: ಇಲ್ಲಿಯ ಬಂಗಾಡಿ ಬೆದ್ರಬೆಟ್ಟು ನಿವಾಸಿ ಗೋಪಾಲ ಗೌಡ (44ವ) ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ. 16 ರಂದು ನಡೆದಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತರು ಸಾಲ ಬಾಧೆಯಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.

ಮೃತರು ತಾಯಿ, ಪತ್ನಿ ಸುಕನ್ಯ, ಇಬ್ಬರು ಮಕ್ಕಳು ಹಾಗೂ ಸಹೋದರರನ್ನು ಅಗಲಿದ್ದಾರೆ.

Related posts

ಅಹಮದಾಬಾದ್ ನಲ್ಲಿ ಟೇಕ್ ಆಫ್ ಆಗುತ್ತಿದ್ದಂತೆ ಏರ್ ಇಂಡಿಯಾ ವಿಮಾನ ಪತನ

Suddi Udaya

ಬೆಳ್ತಂಗಡಿ ಜೆ.ಎಫ್.ಡಿ ಶಂಕರ್ ರಾವ್ ರವರಿಗೆ ಪ್ರೇರಣಾ ಪುರಸ್ಕಾರ-2025

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ರಾಷ್ಟ್ರೀಯ ಪ್ರತಿಷ್ಠಿತ ಸ್ಕಾಚ್ ಪ್ರಶಸ್ತಿ

Suddi Udaya

ಇಂದು (ಫೆ.20) : ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಬೆಳ್ತಂಗಡಿ ಮಾರಿಗುಡಿ ಮೈದಾನದಲ್ಲಿ ‘ಜೋಡು ಜೀಟಿಗೆ ನಾಟಕ

Suddi Udaya

ಎ.30 ಉಜಿರೆಯಲ್ಲಿ‌ ಬೃಹತ್ ರಕ್ತದಾನ ಶಿಬಿರ

Suddi Udaya

ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಬಳ್ಳಮಂಜ ಪೇಟೆಯಲ್ಲಿ ಸಿಸಿಟಿವಿ ಅಳವಡಿಕೆ ಕುರಿತು ಪಿಡಿಒ ರವರಿಗೆ ಮನವಿ

Suddi Udaya
error: Content is protected !!