22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಕ್ಕಳಿಗೆ ಮೂರು ವಿಭಾಗದಲ್ಲಿ ಕೃಷ್ಣ ವೇಷ ಸ್ಪರ್ಧೆಯನ್ನು ಆಯೋಜಿಸಲಾಯತು.

ಕಾರ್ಯಕ್ರಮವನ್ನು ಸಂಗೀತ ಗುರುಗಳಾದ ಪಿ.ಡಿ ಸುರೇಶ್ ಬೆಳ್ತಂಗಡಿ ಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಶಿಕ್ಷಕಿಯರಾದ ಸೇವಂತಿ, ಬೇಬಿಂದ್ರ, ಹಾಗೂ ಶಾಖಾ ಪ್ರಬಂಧಕ ಅಶೋಕ್ ಬಂಗೇರ ಉಪಸ್ಥಿತರಿದ್ದರು.

ಕಾರ್‍ಯಕ್ರಮವನ್ನು ನೀಸರ್ ನಡೆಸಿಕೊಟ್ಟರು.

ಮುದ್ದು ಕೃಷ್ಣ ವಿಭಾಗದಲ್ಲಿ ಇಶಾ ಪ್ರಥಮ, ರಿಯಾಂಶ್ ದ್ವಿತೀಯ, ದೀರ್ಘವ್ ಶೆಟ್ಟಿ ತೃತೀಯ, ಬಾಲಕೃಷ್ಣ ವಿಭಾಗದಲ್ಲಿ ಪ್ರೀಶ ಪ್ರಥಮ, ಸಾಹಿತ್ಯ ದ್ವಿತೀಯ, ದಕ್ಷ್ ತೃತೀಯ ಹಾಗೂ ರಾಧಾಕೃಷ್ಣ ವಿಭಾಗದಲ್ಲಿ ಐಶಾನಿ-ಆದ್ಯ ಪ್ರಥಮ, ಯಶ್ವಿತ್ -ಚಮನ್ ಹೆಚ್ ಬಂಗೇರ ದ್ವಿತೀಯ, ಹಾಗೂ ಯಶ್ವನಿ-ಜಿಯಾ ತೃತೀಯ ಬಹುಮಾನವನ್ನು ಪಡೆದುಕೊಂಡಿದ್ದಾರೆ.

Related posts

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸತ್ಯನಾರಾಯಣ ಪೂಜೆ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಮನೆಯಲ್ಲಿ ಜಾರಿ ಬಿದ್ದು ತಲೆಗೆ ಏಟು: ಚಿಕಿತ್ಸೆ ಫಲಕಾರಿಯಾಗದೆ ಚಾರ್ಮಾಡಿ ಶಾಲಾ ಶಿಕ್ಷಕಿ ಸುಪ್ರಭಾ ಮೃತ್ಯು

Suddi Udaya

ಕುತ್ಲೂರು: ಪೊಯ್ಯೆಲಡ್ಡ ನಿವಾಸಿ ಬಾಬು ಪೂಜಾರಿ ನಿಧನ

Suddi Udaya

ಕಾಜೂರು ಉರೂಸ್ ಗೆ ಅದ್ದೂರಿ ಚಾಲನೆ

Suddi Udaya
error: Content is protected !!