23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಕ್ಕಳಿಗೆ ಮೂರು ವಿಭಾಗದಲ್ಲಿ ಕೃಷ್ಣ ವೇಷ ಸ್ಪರ್ಧೆಯನ್ನು ಆಯೋಜಿಸಲಾಯತು.

ಕಾರ್ಯಕ್ರಮವನ್ನು ಸಂಗೀತ ಗುರುಗಳಾದ ಪಿ.ಡಿ ಸುರೇಶ್ ಬೆಳ್ತಂಗಡಿ ಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಶಿಕ್ಷಕಿಯರಾದ ಸೇವಂತಿ, ಬೇಬಿಂದ್ರ, ಹಾಗೂ ಶಾಖಾ ಪ್ರಬಂಧಕ ಅಶೋಕ್ ಬಂಗೇರ ಉಪಸ್ಥಿತರಿದ್ದರು.

ಕಾರ್‍ಯಕ್ರಮವನ್ನು ನೀಸರ್ ನಡೆಸಿಕೊಟ್ಟರು.

ಮುದ್ದು ಕೃಷ್ಣ ವಿಭಾಗದಲ್ಲಿ ಇಶಾ ಪ್ರಥಮ, ರಿಯಾಂಶ್ ದ್ವಿತೀಯ, ದೀರ್ಘವ್ ಶೆಟ್ಟಿ ತೃತೀಯ, ಬಾಲಕೃಷ್ಣ ವಿಭಾಗದಲ್ಲಿ ಪ್ರೀಶ ಪ್ರಥಮ, ಸಾಹಿತ್ಯ ದ್ವಿತೀಯ, ದಕ್ಷ್ ತೃತೀಯ ಹಾಗೂ ರಾಧಾಕೃಷ್ಣ ವಿಭಾಗದಲ್ಲಿ ಐಶಾನಿ-ಆದ್ಯ ಪ್ರಥಮ, ಯಶ್ವಿತ್ -ಚಮನ್ ಹೆಚ್ ಬಂಗೇರ ದ್ವಿತೀಯ, ಹಾಗೂ ಯಶ್ವನಿ-ಜಿಯಾ ತೃತೀಯ ಬಹುಮಾನವನ್ನು ಪಡೆದುಕೊಂಡಿದ್ದಾರೆ.

Related posts

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಶಿಬಿರಕ್ಕೆ ಸುಲ್ಕೇರಿಯ ಶಶಿಕಾಂತ್ ಆಯ್ಕೆ

Suddi Udaya

ಶುಭಾವಿವಾಹ ಧನಂಜಯಮತ್ತುಶೋಭಾ

Suddi Udaya

ಎಸ್ ಬಿಐ ಲೈಫ್‌ ಕಾರ್ಕಳ ಬ್ರಾಂಚ್ ಬೆಳ್ತಂಗಡಿಯ ಘಟಕದ ಸುಭಾಷ್ ಚಂದ್ರ ಎಂ ಪಿ ರವರಿಗೆ ಇಂಟರ್ನ್ಯಾಷನಲ್ ಕ್ವಾಲಿಟಿ ಅವಾರ್ಡ್

Suddi Udaya

ಜಪಾನ್ ದೇಶದಲ್ಲಿ ನಡೆಯುವ ಅಂತರಾಷ್ಟ್ರೀಯ ಮಟ್ಟದ ವಿಜ್ಞಾನ ಕಾರ್ಯಕ್ರಮ SAKURA ಗೆ ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಆಯ್ಕೆ

Suddi Udaya

ನಾವರ ರಾಜಪಾದೆ ನಿವಾಸಿ ಹಿಲಾರಿ ಡಿ.ಸೋಜ ನಿಧನ

Suddi Udaya
error: Content is protected !!