23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಶಾಸಕ ಹರೀಶ್ ಪೂಂಜ ಇವರ ಹುಟ್ಟು ಹಬ್ಬವನ್ನು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಡಾ| ಶಶಾಂಕ್, ರಾಜ ಕೇಸರಿ ಸೇವಾ ಟ್ರಸ್ಟ್ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ, ರಾಜ ಕೇಸರಿ ಸೇವಾ ಟ್ರಸ್ಟ್ ರಿ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಸತೀಶ್ ಕಂಗಿತ್ತಿಲ್, ನಿಕಟ ಪೂರ್ವ ಅಧ್ಯಕ್ಷ ಸಂದೀಪ್ ಬೆಳ್ತಂಗಡಿ, ಟ್ರಸ್ಟಿನ ಪದಾಧಿಕಾರಿಗಳಾದ ಶರತ್ ಕರಾಯ, ಕಿಶನ್, ಸಂಪತ್, ಗಣೇಶ್, ಸಂದೇಶ್, ಪ್ರವೀಣ್ ಆಚಾರ್ಯ ಉಪಸ್ಥಿತರಿದ್ದರು

Related posts

ಬಳಂಜ: ಪೆರಾಜೆ ಫಲ್ಗುಣಿ ನದಿಯಲ್ಲಿ ಮೀನುಗಳ ಮಾರಣ ಹೋಮ

Suddi Udaya

ಅಳದಂಗಡಿ: ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಬಡಗಕಾರಂದೂರು ಒಕ್ಕೂಟದಿಂದ ಭಜನಾ ಕಾರ್ಯಕ್ರಮ

Suddi Udaya

ಮೂಡಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ಸಾಧನೆಯ ಶಿಖರ: ದ್ವಿತೀಯ ಪಿಯುಸಿಯಲ್ಲಿ 32 ರ‍್ಯಾಂಕ್‌:ವಿಜ್ಞಾನ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಟಾಪ್ 10 ರ‍್ಯಾಂಕ್‌

Suddi Udaya

ಮಚ್ಚಿನ: ಮಾಣೂರು ಶ್ರೀ ಶಾಸ್ತಾರ ದೇವಸ್ಥಾನದಲ್ಲಿ ಬಾಲಾಲಯದಲ್ಲಿ ಶ್ರೀ ಮಹಾಗಣಪತಿ ದೇವರ ಪ್ರತಿಷ್ಠೆ, ಕಲಶಾಭಿಷೇಕ

Suddi Udaya

ಮಚ್ಚಿನ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸಹಾಯ ಧನ ಹಸ್ತಾಂತರ

Suddi Udaya

ಸೇವಾ ನಿವೃತ್ತಿಗೊಳ್ಳುತ್ತಿರುವ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!