September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಬಸವನಗುಡಿ ಒಕ್ಕೂಟದ ವತಿಯಿಂದ ಬಸವೇಶ್ವರ ದೇವರಿಗೆ ಸಿಯಾಳಭಿಷೇಕ

ಮಡಂತ್ಯಾರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದಿ ಯೋಜನೆ ಬಸವನಗುಡಿ ಒಕ್ಕೂಟದ ವತಿಯಿಂದ ಬಸವನಗುಡಿ ಬಸವೇಶ್ವರ ದೇವರಿಗೆ ಸಿಯಾಳಭಿಷೇಕ ನೆರವೇರಿಸಲಾಯಿತು.

ಡಾ| ಹೆಗ್ಗಡೆಯವರು ನಡೆಸಿಕೊಂಡು ಬಂದ ನಂತಹ ಗ್ರಾಮಾವೃದ್ಧಿ ಯೋಜನಾ ಬಗ್ಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಮಡಂತ್ಯಾರು ವಲಯ ಜನಜಾಗೃತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಒಕ್ಕೂಟ ದ ಅಧ್ಯಕ್ಷ ಗೋದಾವರಿ, ಕಾರ್ಯದರ್ಶಿ ವೆಂಕಟೇಶ್ ಹೆಗ್ಡೆ, ಪದಾಧಿಕಾರಿ ಬೇಬಿ ರೇಖಾ, ಸೇವಾಪ್ರತಿನಿಧಿ ಭಾರತೀ, ಹಾಗೂ ದೇವಸ್ಥಾನದ ಆಡಳಿತ ಸಮಿತಿ ಉಪಾಧ್ಯಕ್ಷ ಗಣೇಶ್ ಅನಿಲಡೆ, ಸದಸ್ಯರಾದ ರಾಜೇಶ್ವರಿ ಹಾಗೂ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡರು.

Related posts

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

Suddi Udaya

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya

ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಮಾ16: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವ , ವಂದೇ ಮಾತರಂ, ನನ್ನ ಸೇವೆ ದೇಶಕ್ಕಾಗಿ ಧ್ಯೇಯದೊಂದಿಗೆ ನೇತ್ರಾವತಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕೆಎಸ್‌ಎಮ್‌ಸಿಎ ಸಂಘಟನೆಗೆ ನೂತನ ನಿರ್ದೇಶಕರಾಗಿ ರೆ.ಫಾ. ಆದರ್ಶ್ ಜೋಸೆಫ್ ಪುದಿಯೆಡತ್ ನೇಮಕ

Suddi Udaya

ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ

Suddi Udaya
error: Content is protected !!