22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಬಸವನಗುಡಿ ಒಕ್ಕೂಟದ ವತಿಯಿಂದ ಬಸವೇಶ್ವರ ದೇವರಿಗೆ ಸಿಯಾಳಭಿಷೇಕ

ಮಡಂತ್ಯಾರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದಿ ಯೋಜನೆ ಬಸವನಗುಡಿ ಒಕ್ಕೂಟದ ವತಿಯಿಂದ ಬಸವನಗುಡಿ ಬಸವೇಶ್ವರ ದೇವರಿಗೆ ಸಿಯಾಳಭಿಷೇಕ ನೆರವೇರಿಸಲಾಯಿತು.

ಡಾ| ಹೆಗ್ಗಡೆಯವರು ನಡೆಸಿಕೊಂಡು ಬಂದ ನಂತಹ ಗ್ರಾಮಾವೃದ್ಧಿ ಯೋಜನಾ ಬಗ್ಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಮಡಂತ್ಯಾರು ವಲಯ ಜನಜಾಗೃತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಒಕ್ಕೂಟ ದ ಅಧ್ಯಕ್ಷ ಗೋದಾವರಿ, ಕಾರ್ಯದರ್ಶಿ ವೆಂಕಟೇಶ್ ಹೆಗ್ಡೆ, ಪದಾಧಿಕಾರಿ ಬೇಬಿ ರೇಖಾ, ಸೇವಾಪ್ರತಿನಿಧಿ ಭಾರತೀ, ಹಾಗೂ ದೇವಸ್ಥಾನದ ಆಡಳಿತ ಸಮಿತಿ ಉಪಾಧ್ಯಕ್ಷ ಗಣೇಶ್ ಅನಿಲಡೆ, ಸದಸ್ಯರಾದ ರಾಜೇಶ್ವರಿ ಹಾಗೂ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡರು.

Related posts

ಪುಂಜಾಲಕಟ್ಟೆಯಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಅದ್ದೂರಿಯ ಸಾಮೂಹಿಕ ವಿವಾಹ- ಸುಮಾರು 500ಕ್ಕೂ ಹೆಚ್ಚು ನವಜೋಡಿಗಳಿಗೆ ಕ್ಲಬ್ ನಿಂದ ಸರಳ ವಿವಾಹ-ವಿವಿಧ ಕ್ಷೇತ್ರದ ಸಾಧಕರಿಗೆ ಸ್ವಸ್ತಿಸಿರಿ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ 77 ನೇ ಗಣರಾಜ್ಯೋತ್ಸವ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘದ ಸ್ಥಾಪನೆ ದಿನಾಚರಣೆ

Suddi Udaya

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ135ನೇ ಜನ್ಮಾದಿನಾಚರಣೆ: ಕ್ರೀಡಾ ಕ್ಷೇತ್ರದ ಸಾಧಕ ಸಂಜಯ್‌ಗೆ ಗೌರವಾರ್ಪಣೆ

Suddi Udaya

ನಿಡ್ಲೆ : ಸರ್ಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya
error: Content is protected !!