22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಗ್ಗ ಗುತ್ತುವಿನಲ್ಲಿ ಪೀತಾಂಬರ ಹೇರಾಜೆಯವರ 75 ನೇ ವರ್ಷದ ಹುಟ್ಟುಹಬ್ಬ ಆಚರಣೆ

ಪ್ರತಿಷ್ಠಿತ ಮುಗ್ಗ ಗುತ್ತುವಿನಲ್ಲಿ ಸಂಕ್ರಾಂತಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಗುತ್ತಿನ ಆಡಳಿತ ಮೊಕ್ತೇಸರ ಪೀತಾಂಬರ ಹೇರಾಜೆಯವರ 75 ನೇ ವರ್ಷದ ಜನ್ಮ ದಿನಾಚರಣೆಯನ್ನು ಸನ್ನಿಧಿಯಲ್ಲಿರುವ ದೈವದೇವರ ಮತ್ತು ದುರ್ಗಾಂಬಿಕಾ ದೇವಿಯ ಮಹಾ ಪೂಜೆಯೊಂದಿಗೆ ಆಚರಿಸಲಾಯಿತು.

ಆಡಳಿತ ಸಮಿತಿಯ ಸದಸ್ಯೆಯಾದ ಶ್ರೀಮತಿ ಹೇಮಾ ದಾಮೋದರ ನಿಸರ್ಗ, ಸಹೋದರಿಯರು ಮತ್ತು ಮಕ್ಕಳು ಹಾಗೂ ಹೇರಾಜೆ ಕುಟುಂಬದ ಜಯರಾಮ ಬಂಗೇರ , ಶ್ರೀಮತಿ ಜಾನಕಿ ಕೇಶವ್ ಕುಂಬರಬೈಲ್, ಉಮೇಶ್ ಬಂಗೇರ, , ಶ್ರೀಮತಿ ಸಂಗೀತ ಶ್ರೀಮತಿ ಲೋಲಾಕ್ಷಿ, ಶ್ರೀಮತಿ ಸುಜಾತ , ಶ್ರೀಮತಿ ವಿಮಲಾ, ಶ್ರೀಮತಿ ಸರಿತಾ ಉಮೇಶ್, ರಕ್ಷಿತ್ ಶಿವರಾಮ್ , ವಸಂತ ಅಂಚನ್, ಸಂತೋಷ್ ಕುಮಾರ್ ಹೆರಾಜೆ ಭಾಗಿಯಾಗಿದ್ದರು.

ಪ್ರಶಾಂತ ಶಾಂತಿ , ದಿನೇಶ್ ಪಿದಮ್ಮಲೆ , ಪ್ರಶಾಂತ್ ಪೂಜಾರಿ, ಕೀರ್ತಿ ಬಂಗೇರ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

Related posts

ರಾಜಕಾರಣದ ಗಂಡೆದೆಯ ನಾಯಕ ಮಾಜಿ‌ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ

Suddi Udaya

ಬೆಳ್ತಂಗಡಿ : ಅಕ್ರಮವಾಗಿ ಕಬ್ಬಿಣದ ಗುಜರಿ ವಸ್ತು ಸಾಗಾಟ: ಚಾಲಕ ಪರಾರಿ; ವಾಣಿಜ್ಯ ತೆರಿಗೆ ಇಲಾಖೆಯಿಂದ ಲಾರಿ ವಶಕ್ಕೆ

Suddi Udaya

ಧಾರ್ಮಿಕ ಚಿಂತಕ ನಿರಂಜನ್ ಜೈನ್ ಕುದ್ಯಾಡಿಯವರಿಗೆ ಸನ್ಮಾನ

Suddi Udaya

ಶಿಶಿಲ: ಉಮ್ಮಂತಿಮಾರ್ ಎಂಬಲ್ಲಿ ಕಿಂಡಿ ಅಣೆಕಟ್ಟು–ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

Suddi Udaya

ಗ್ರಾ.ಪಂ. ನೌಕರರ ಜಿಲ್ಲಾ ಮಟ್ಟದ ಕುಂದು ಕೊರತೆ ಅದಾಲತ್ ಸಭೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಗೆಳೆಯರ ಬಳಗದಿಂದ ಗುಲಾಬಿರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!