25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

ಕೊಕ್ಕಡ: ಹತ್ಯಡ್ಕ ಗ್ರಾಮದ ನೆಕ್ಕರಡ್ಕ ನಿವಾಸಿ ಮಹಾದೇವ ಹೆಬ್ಬಾರ್ (70) ಆ.17ರಂದು ಹೃದಯಾಘಾತದಿಂದ ನಿಧನ ಹೊಂದಿದರು.


ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ನಿಧನರಾಗಿದ್ದಾರೆ. ಕೊಕ್ಕಡದ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆ ವಿಭಾಗದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ.

Related posts

ಅಕ್ರಮ ಗೋಹತ್ಯೆ ಪ್ರಕರಣದಲ್ಲಿ ತಕ್ಷಿರು ನಡೆಸಲು ಉದ್ದೇಶಿಸಿದ್ದ ಸ್ಥಳಗಳ ಜಪ್ತಿ

Suddi Udaya

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಪುದುವೆಟ್ಟು: ಶ್ರೀ.ಧ.ಮಂ.ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya
error: Content is protected !!