24 C
ಪುತ್ತೂರು, ಬೆಳ್ತಂಗಡಿ
July 25, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

ಬೆಳ್ತಂಗಡಿ: 2012ರಲ್ಲಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ ಬೆಳಕಿಗೆ ಬಂದ 21 ದಿನಗಳ ಹಿಂದೆ ಧರ್ಮಸ್ಥಳದಲ್ಲಿ ಭೀಕರವಾಗಿ ನಡೆದ ಆನೆ ಮಾವುತ ನಾರಾಯಣ ಮತ್ತು ತಂಗಿ ಯಮುನಾ ಜೋಡಿ ಕೊಲೆ ಪ್ರಕರಣದ ತನಿಖೆಗೆ ಒತ್ತಾಯಿಸಿ ಆನೆ ಮಾವುತನ ಮಕ್ಕಳು ಸೋಮವಾರ ಎಸ್ ಐ ಟಿ ಠಾಣೆಗೆ ದೂರು ನೀಡಲು ಬಂದಿದ್ದು ಧರ್ಮಸ್ಥಳ ಠಾಣೆಗೆ ಮೊದಲು ದೂರು ನೀಡಿ ಬರುವಂತೆ ಎಸ್‌ ಐ ಟಿ ಅಧಿಕಾರಿಗಳು ತಿಳಿಸಿದ್ದಾರೆ.

ಎಸ್ ಐ ಟಿ ಕಚೇರಿಗೆ ಬಂದ ಗಣೇಶ ಮತ್ತು ಸಹೋದರಿ ಭಾರತಿ ಅವರು ನಾರಾಯಣ ಮತ್ತು ಅವರ ತಂಗಿ ಯಮುನಾ ಎಂಬವರು 2012ರ ಸೆ 21ರಂದು ರಾತ್ರಿ ಕೆ.ಎಸ್.ಆರ್.ಟಿ.ಸಿ.ಬಸ್ಸು ನಿಲ್ದಾಣದಲ್ಲಿ ಗಣೇಶೋತ್ಸವ ಪ್ರಯುಕ್ತ ನಡೆದ ನಾಟಕ ವೀಕ್ಷಿಸಿ ಸುಮಾರು ರಾತ್ರಿ 10ಗಂಟೆ ಹೊತ್ತಿಗೆ ತಮ್ಮ ಮನೆಗೆ ಬಂದಿದ್ದು ಅದೇ ರಾತ್ರಿ ನಿಗೂಢವಾಗಿ ಕೊಲೆ ನಡೆದಿದ್ದು ಇದೀಗ ಮೃತ ನಾರಾಯಣ ಅವರ ಮಕ್ಕಳು ಎಸ್ ಐ ಟಿಗೆ ದೂರು ನೀಡಲು ಬಂದಿದ್ದಾರೆ.

Related posts

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸ: ವಿ.ಪ. ಸದಸ್ಯ ಬಿ.ಕೆ. ಹರಿಪ್ರಸಾದ್ ರಿಗೆ ಆಹ್ವಾನ

Suddi Udaya

ವಿಕಸಿತ ಭಾರತಕ್ಕೆ ವಿಶ್ವಾಸ ಮೂಡಿಸಿದ ಬಜೆಟ್: ಶಾಸಕ ಹರೀಶ್ ಪೂಂಜ

Suddi Udaya

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

Suddi Udaya

ಡಿ.29: ಬಳ್ಳಮಂಜದಲ್ಲಿ ಶೇಷ-ನಾಗ ಜೋಡುಕರೆ ಕಂಬಳ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿಗೆ ಬೆಸ್ಟ್ ಆ್ಯಂಡ್ ಮೋಸ್ಟ್ ಟ್ರಸ್ಟೆಡ್ ಡಿಗ್ರಿ ಕಾಲೇಜ್ ಆಫ್ ಕರ್ನಾಟಕ ಪ್ರಶಸ್ತಿ

Suddi Udaya
error: Content is protected !!