September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಸಮಾರೋಪ ಸಮಾರಂಭ

ಬೆಳಾಲು : ಮೈತ್ರಿ ಯುವಕ ಮಂಡಲ ಬೆಳಾಲು ಇದರ ವತಿಯಿಂದ 21 ನೇ ವರ್ಷದ ಮೊಸರು ಕುಡಿಕೆ ಉತ್ಸವ, ಕೃಷ್ಣವೇಷ, ಆಟೋಟ ಸ್ಪರ್ಧೆಯ ಸಮಾರೋಪ ಸಮಾರಂಭ ಆ.17 ರಂದು ಸಂಘದ ವಠಾರದಲ್ಲಿ ನೆರವೇರಿತು.

ಉಪನ್ಯಾಸಕಿ ಡಾ. ಶೀಲಾವತಿಯವರು ಧಾರ್ಮಿಕ ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಬೌತಿಸ್ ಡಿ’ಸೋಜ ಬೆಳಾಲು, ಬೆಳಾಲು ಹಾಲು ಉತ್ಪಾದಕರ ಸಂಘ ಕಾರ್ಯದರ್ಶಿ ಸುಕೇಶ್ ಭಾಗವಹಿಸಿದ್ದರು, ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹಾಂತೇಶ್ ಚೌಹಾನ್, ಜೇಸ್ಸಿ ಡಿ’ಸೋಜ, ಪದ್ಮಾವತಿ ಬನoದೂರು, ಕು. ಮನಶ್ರೀ ಇವರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ವೇದಿಕೆಯಲ್ಲಿ ಮೈತ್ರಿ ಯುವಕ ಮಂಡಲ ಅಧ್ಯಕ್ಷ ನಿತಿನ್ ಮೋನಿಸ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ರಾಜೇಶ್ ಪಾರಳ, ಕಾರ್ಯದರ್ಶಿ ವಿಘ್ನೇಶ್ ಅನಂತೋಡಿ, ಪದಾಧಿಕಾರಿಗಳು ಉಪಸ್ಥಿತರಿದ್ದರು. ರಾಜೇಶ್ ಪಾರಳ ಸ್ವಾಗತಿಸಿ, ಸಂಘದ ಸಲಹೆಗಾರರು ನೋಟರಿ ವಕೀಲರಾದ ಶ್ರೀನಿವಾಸ ಗೌಡ ಕಾರ್ಯಕ್ರಮ ನಿರೂಪಿಸಿ, ಸಾತ್ವಿಕ್ ಸನ್ಮಾನ ಪತ್ರ ವಾಚಿಸಿದರು. ಕಿರಣ್ ಈರೆoತ್ಯಾರ್ ಬಹುಮಾನ ವಿಜೇತ ಪಟ್ಟಿ ವಾಚಿಸಿದರು. ಅಸೀಫ್ ಮುಂಡೆತ್ಯಾರು ಧನ್ಯವಾದವಿತ್ತರು. ಗ್ರಾಮಸ್ಥರಿಗೆ ವಿವಿಧ ಆಟೋಟ ಸ್ಪರ್ಧೆ ನಡೆಯಿತು.

Related posts

ಬಾರ್ಯ: ಆನೆಪಲ್ಲ ನಿವಾಸಿ ಸೇಸಪ್ಪ ನಾಯ್ಕ್ ನಿಧನ

Suddi Udaya

ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಮಹಾಸಭೆ: ರೂ. 655 ಕೋಟಿ ವ್ಯವಹಾರ, ರೂ 5.05 ಕೋಟಿ ನಿವ್ವಳ ಲಾಭ, ಸದಸ್ಯರಿಗೆ ಶೇ 18% ಡಿವಿಡೆಂಟ್

Suddi Udaya

ವಾಣಿ ಕಾಲೇಜಿನಲ್ಲಿ 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಂದ ಅರಸಿನಮಕ್ಕಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ರಾಜ್ಯ ಮಟ್ಟದ ಮುಕ್ತ ಕರಾಟೆ ಪಂದ್ಯಾಟ: ಗೇರುಕಟ್ಟೆಯ ಅದೀಲ್ ರವರಿಗೆ ಕುಮಿತೆಯಲ್ಲಿ ಚಿನ್ನದ ಪದಕ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ. 19 ರಿಂದ ಸಂಜೆ ಕ್ಲಿನಿಕ್ ಪ್ರಾರಂಭ

Suddi Udaya
error: Content is protected !!