23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಕ್ಕಳಿಗೆ ಮೂರು ವಿಭಾಗದಲ್ಲಿ ಕೃಷ್ಣ ವೇಷ ಸ್ಪರ್ಧೆಯನ್ನು ಆಯೋಜಿಸಲಾಯತು.

ಕಾರ್ಯಕ್ರಮವನ್ನು ಸಂಗೀತ ಗುರುಗಳಾದ ಪಿ.ಡಿ ಸುರೇಶ್ ಬೆಳ್ತಂಗಡಿ ಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಶಿಕ್ಷಕಿಯರಾದ ಸೇವಂತಿ, ಬೇಬಿಂದ್ರ, ಹಾಗೂ ಶಾಖಾ ಪ್ರಬಂಧಕ ಅಶೋಕ್ ಬಂಗೇರ ಉಪಸ್ಥಿತರಿದ್ದರು.

ಕಾರ್‍ಯಕ್ರಮವನ್ನು ನೀಸರ್ ನಡೆಸಿಕೊಟ್ಟರು.

ಮುದ್ದು ಕೃಷ್ಣ ವಿಭಾಗದಲ್ಲಿ ಇಶಾ ಪ್ರಥಮ, ರಿಯಾಂಶ್ ದ್ವಿತೀಯ, ದೀರ್ಘವ್ ಶೆಟ್ಟಿ ತೃತೀಯ, ಬಾಲಕೃಷ್ಣ ವಿಭಾಗದಲ್ಲಿ ಪ್ರೀಶ ಪ್ರಥಮ, ಸಾಹಿತ್ಯ ದ್ವಿತೀಯ, ದಕ್ಷ್ ತೃತೀಯ ಹಾಗೂ ರಾಧಾಕೃಷ್ಣ ವಿಭಾಗದಲ್ಲಿ ಐಶಾನಿ-ಆದ್ಯ ಪ್ರಥಮ, ಯಶ್ವಿತ್ -ಚಮನ್ ಹೆಚ್ ಬಂಗೇರ ದ್ವಿತೀಯ, ಹಾಗೂ ಯಶ್ವನಿ-ಜಿಯಾ ತೃತೀಯ ಬಹುಮಾನವನ್ನು ಪಡೆದುಕೊಂಡಿದ್ದಾರೆ.

Related posts

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

Suddi Udaya

ಉರುವಾಲುನಲ್ಲಿ ಗುಡ್ಡ ಕುಸಿತ : ಮನೆ ಹಾಗೂ ಕೃಷಿಗೆ ಹಾನಿ

Suddi Udaya

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

Suddi Udaya

ಬೆಳ್ತಂಗಡಿ: ಆ.8 ರಂದು ವಿದ್ಯುತ್ ನಿಲುಗಡೆ

Suddi Udaya

ಗಮಕ ಜಿಲ್ಲಾಧ್ಯಕ್ಷರಾಗಿ ಮೋಹನ ಕಲ್ಲೂರಾಯರ ನೇಮಕ

Suddi Udaya

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸಾಮಾಜಿಕ ಲೆಕ್ಕ ಪರಿಶೋಧನೆ

Suddi Udaya
error: Content is protected !!