September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಶಾಸಕ ಹರೀಶ್ ಪೂಂಜ ಇವರ ಹುಟ್ಟು ಹಬ್ಬವನ್ನು ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಡಾ| ಶಶಾಂಕ್, ರಾಜ ಕೇಸರಿ ಸೇವಾ ಟ್ರಸ್ಟ್ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ, ರಾಜ ಕೇಸರಿ ಸೇವಾ ಟ್ರಸ್ಟ್ ರಿ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಸತೀಶ್ ಕಂಗಿತ್ತಿಲ್, ನಿಕಟ ಪೂರ್ವ ಅಧ್ಯಕ್ಷ ಸಂದೀಪ್ ಬೆಳ್ತಂಗಡಿ, ಟ್ರಸ್ಟಿನ ಪದಾಧಿಕಾರಿಗಳಾದ ಶರತ್ ಕರಾಯ, ಕಿಶನ್, ಸಂಪತ್, ಗಣೇಶ್, ಸಂದೇಶ್, ಪ್ರವೀಣ್ ಆಚಾರ್ಯ ಉಪಸ್ಥಿತರಿದ್ದರು

Related posts

ಡಿ.17: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿ ಕಾಲೇಜಿನ ವಾರ್ಷಿಕ ದಿನಾಚರಣೆ

Suddi Udaya

ಬಳಂಜ: ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya

ಭಾರೀ ಮಳೆ ಹಿನ್ನೆಲೆ: ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜೂ16)ರಜೆ ಘೋಷಣೆ

Suddi Udaya

ವೇಣೂರು: ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ರೇಬಿಸ್ ಜಾಗೃತಿ ಕಾರ್ಯಕ್ರಮ

Suddi Udaya

ಕರಂಬಾರು ಹಿ.ಪ್ರಾ. ಶಾಲೆಯಲ್ಲಿ ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya
error: Content is protected !!