27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಿಯೋ ಕ್ಲಬ್ ನ ಪದಗ್ರಹಣ ಸಮಾರಂಭ

ಬೆಳ್ತಂಗಡಿ : ಲಿಯೋ ಕ್ಲಬ್ ಬೆಳ್ತಂಗಡಿ ಇದರ ಪದಗ್ರಹಣ ಸಮಾರಂಭವು ಬಲಿಪ ರೆಸಾರ್ಟ್ ನಡದಲ್ಲಿ ಜರುಗಿತು.

ಪದಗ್ರಹಣ ಅಧಿಕಾರಿಯಾಗಿ ಆಗಮಿಸಿದ ಲಿಯೋ ಲಯನ್ ಡಾ. ರಂಜಿತಾ ಶೆಟ್ಟಿ ಯವರು ನೂತನ ತಂಡದ ಪದಗ್ರಹಣವನ್ನು ನೆರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ಲಿಯೋ ಅಧ್ಯಕ್ಷೆ ಲಿಯೋ ಶ್ರೀನಿಧಿ ಶೆಟ್ಟಿಯವರು ಹೊಸದಾಗಿ ಸೇರ್ಪಡೆಗೊಂಡ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಪ್ರಾಂತ್ಯಾಧ್ಯಕ್ಷ ಲಯನ್ ಜಗದೀಶ್ಚಂದ್ರ ಭಾಗವಹಿಸಿದರು. ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಮುರಳಿ ಬಲಿಪ, ಕಾರ್ಯದರ್ಶಿ ಲಯನ್ ಅಮಿತಾನಂದ ಹೆಗ್ಡೆ, ಕೋಶಾಧಿಕಾರಿ ಲಯನ್ ಸುಭಾಷಿನಿ, ಲಿಯೋ ಕ್ಲಬ್ ನ ಮಾರ್ಗದರ್ಶಕ ಲಯನ್ ಕೃಷ್ಣ ಕೆ ಆಚಾರ್ಯ, ಲಯನ್ ಡಾ.ದೇವಿ ಪ್ರಸಾದ್ ಬೊಲ್ಮಾ, ಕಳೆದ ಸಾಲಿನ ಕೋಶಾಧಿಕಾರಿ ಲಿಯೊ ಅಭಿಜ್ಞಾ ಬೊಲ್ಮಾ, ಪ್ರಸ್ತುತ ಸಾಲಿನ ಲಿಯೋ ಕ್ಲಬ್ ನ ಅಧ್ಯಕ್ಷೆ ಲಿಯೋ ಭಾಷಿಣಿ, ಕೋಶಾಧಿಕಾರಿ ಲಿಯೋ ಗ್ಲೆನ್ ಮೋನಿಸ್ ಉಪಸ್ಥಿತರಿದ್ದರು.

ನಿಕಟ ಪೂರ್ವ ಅಧ್ಯಕ್ಷ ಲಿಯೊ ಅಪ್ಸರ ಗೌಡ ಸ್ವಾಗತಿಸಿದರು. ಕಾರ್ಯದರ್ಶಿ ಲಿಯೋ ದೀಕ್ಷಿತ್ ಧನ್ಯವಾದ ನೀಡಿದರು.

Related posts

ಶಬರಿಮಲೆ ಯಾತ್ರೆಗೆ ತೆರಳಿದ್ದ ತೆಕ್ಕಾರಿನ ಯುವಕ ಸುಧೀರ್ ಹೃದಯಾಘಾತದಿಂದ ನಿಧನ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕುಮಾರವ್ಯಾಸ ನಮನ, ಮುದ್ದಣ ಸ್ಮರಣೆ

Suddi Udaya

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ-ವಿಜಯ ಕ್ರೇಡಿಟ್ ಕೋ- ಆಪರೇಟಿವ್ ಸೊಸೈಟಿಯಿಂದ ಎಂ‌.ಜಿ ಶೆಟ್ಟಿಯವರಿಗೆ ನುಡಿನಮನ

Suddi Udaya

ಜೂ. 27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಎಸ್.ಡಿ.ಎಮ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಸುಯ೯ಗುತ್ತು

Suddi Udaya

ಉಜಿರೆ ಓಡಲ ಕೆದ್ಲ ಸುಬ್ರಹ್ಮಣ್ಯ ನಗರ ನಾಗ ಬನದಲ್ಲಿ ಹಾಲಭಿಷೇಕ, ತಂಬಿಲ ವಿಶೇಷ ಪೂಜೆ

Suddi Udaya
error: Content is protected !!