September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಿಯೋ ಕ್ಲಬ್ ನ ಪದಗ್ರಹಣ ಸಮಾರಂಭ

ಬೆಳ್ತಂಗಡಿ : ಲಿಯೋ ಕ್ಲಬ್ ಬೆಳ್ತಂಗಡಿ ಇದರ ಪದಗ್ರಹಣ ಸಮಾರಂಭವು ಬಲಿಪ ರೆಸಾರ್ಟ್ ನಡದಲ್ಲಿ ಜರುಗಿತು.

ಪದಗ್ರಹಣ ಅಧಿಕಾರಿಯಾಗಿ ಆಗಮಿಸಿದ ಲಿಯೋ ಲಯನ್ ಡಾ. ರಂಜಿತಾ ಶೆಟ್ಟಿ ಯವರು ನೂತನ ತಂಡದ ಪದಗ್ರಹಣವನ್ನು ನೆರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ಲಿಯೋ ಅಧ್ಯಕ್ಷೆ ಲಿಯೋ ಶ್ರೀನಿಧಿ ಶೆಟ್ಟಿಯವರು ಹೊಸದಾಗಿ ಸೇರ್ಪಡೆಗೊಂಡ ಸದಸ್ಯರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಮುಖ್ಯ ಅತಿಥಿಗಳಾಗಿ ಪ್ರಾಂತ್ಯಾಧ್ಯಕ್ಷ ಲಯನ್ ಜಗದೀಶ್ಚಂದ್ರ ಭಾಗವಹಿಸಿದರು. ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ಮುರಳಿ ಬಲಿಪ, ಕಾರ್ಯದರ್ಶಿ ಲಯನ್ ಅಮಿತಾನಂದ ಹೆಗ್ಡೆ, ಕೋಶಾಧಿಕಾರಿ ಲಯನ್ ಸುಭಾಷಿನಿ, ಲಿಯೋ ಕ್ಲಬ್ ನ ಮಾರ್ಗದರ್ಶಕ ಲಯನ್ ಕೃಷ್ಣ ಕೆ ಆಚಾರ್ಯ, ಲಯನ್ ಡಾ.ದೇವಿ ಪ್ರಸಾದ್ ಬೊಲ್ಮಾ, ಕಳೆದ ಸಾಲಿನ ಕೋಶಾಧಿಕಾರಿ ಲಿಯೊ ಅಭಿಜ್ಞಾ ಬೊಲ್ಮಾ, ಪ್ರಸ್ತುತ ಸಾಲಿನ ಲಿಯೋ ಕ್ಲಬ್ ನ ಅಧ್ಯಕ್ಷೆ ಲಿಯೋ ಭಾಷಿಣಿ, ಕೋಶಾಧಿಕಾರಿ ಲಿಯೋ ಗ್ಲೆನ್ ಮೋನಿಸ್ ಉಪಸ್ಥಿತರಿದ್ದರು.

ನಿಕಟ ಪೂರ್ವ ಅಧ್ಯಕ್ಷ ಲಿಯೊ ಅಪ್ಸರ ಗೌಡ ಸ್ವಾಗತಿಸಿದರು. ಕಾರ್ಯದರ್ಶಿ ಲಿಯೋ ದೀಕ್ಷಿತ್ ಧನ್ಯವಾದ ನೀಡಿದರು.

Related posts

ನಡ : ಮಂಜೊಟ್ಟಿ ಬಿ.ಕೆ ಹರಿಪ್ರಸಾದ್ ಅನುದಾನದಲ್ಲಿ ನಿರ್ಮಾಣವಾದ ಆಟೋ ನಿಲ್ದಾಣ ಉದ್ಘಾಟನೆ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ಮಕ್ಕಳ ಆಟದ ಮನೆ ಉದ್ಘಾಟನೆ

Suddi Udaya

ಎಕ್ಸೆಲ್ ನಲ್ಲಿ ಎನ್ ಡಿ ಎ ತರಗತಿಗಳ ಓರಿಯಂಟೇಶನ್

Suddi Udaya

ಭಾರಿ ಗಾಳಿ ಮಳೆಗೆ ಹಾನಿಗೀಡಾದ ಮನೆ, ಶಾಲೆ, ಮದರಸಗಳಿಗೆ ನಾವೂರು ಗ್ರಾ.ಪಂ ನಿಂದ ಭೇಟಿ ಪರಿಶೀಲನೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಬಳಿ ಓಮಿನಿ ಕಾರು ಹಾಗೂ ಬೈಕ್ ಮುಖಾಮುಖಿ ಡಿಕ್ಕಿ : ಬೈಕ್ ಸವಾರ ಗಂಭೀರ ಗಾಯ

Suddi Udaya

ಹೊಟೇಲ್ ಕೆಲಸಗಾರ ಶೌಚಾಲಯದಲ್ಲಿ ಶವವಾಗಿ ಪತ್ತೆ

Suddi Udaya
error: Content is protected !!