23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು ಬಸವನಗುಡಿ ಒಕ್ಕೂಟದ ವತಿಯಿಂದ ಬಸವೇಶ್ವರ ದೇವರಿಗೆ ಸಿಯಾಳಭಿಷೇಕ

ಮಡಂತ್ಯಾರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದಿ ಯೋಜನೆ ಬಸವನಗುಡಿ ಒಕ್ಕೂಟದ ವತಿಯಿಂದ ಬಸವನಗುಡಿ ಬಸವೇಶ್ವರ ದೇವರಿಗೆ ಸಿಯಾಳಭಿಷೇಕ ನೆರವೇರಿಸಲಾಯಿತು.

ಡಾ| ಹೆಗ್ಗಡೆಯವರು ನಡೆಸಿಕೊಂಡು ಬಂದ ನಂತಹ ಗ್ರಾಮಾವೃದ್ಧಿ ಯೋಜನಾ ಬಗ್ಗೆ ವಿಶೇಷ ಪೂಜೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಮಡಂತ್ಯಾರು ವಲಯ ಜನಜಾಗೃತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್, ಒಕ್ಕೂಟ ದ ಅಧ್ಯಕ್ಷ ಗೋದಾವರಿ, ಕಾರ್ಯದರ್ಶಿ ವೆಂಕಟೇಶ್ ಹೆಗ್ಡೆ, ಪದಾಧಿಕಾರಿ ಬೇಬಿ ರೇಖಾ, ಸೇವಾಪ್ರತಿನಿಧಿ ಭಾರತೀ, ಹಾಗೂ ದೇವಸ್ಥಾನದ ಆಡಳಿತ ಸಮಿತಿ ಉಪಾಧ್ಯಕ್ಷ ಗಣೇಶ್ ಅನಿಲಡೆ, ಸದಸ್ಯರಾದ ರಾಜೇಶ್ವರಿ ಹಾಗೂ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡರು.

Related posts

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ವಿಶಿಷ್ಟ ಶ್ರೇಣಿಯಲ್ಲಿ ಅಂಕಗಳನ್ನು ಪಡೆದಿರುವ ಕುಮಾರಿ ಮಾನಸರಿಗೆ ಸನ್ಮಾನ

Suddi Udaya

ಕಾರು-ಬೈಕ್ ಡಿಕ್ಕಿ: ಬೈಕ್‌ ಸವಾರನಿಗೆ ಗಂಭೀರ ಗಾಯ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ನೂತನ ಅಧ್ಯಕ್ಷರಾಗಿ ಪ್ರಫುಲ್ಲಚಂದ್ರ ಆಯ್ಕೆ

Suddi Udaya

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

Suddi Udaya

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಪ್ರಕರಣವನ್ನು ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಬಳಂಜ ಅಮೃತ ಮಹೋತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya
error: Content is protected !!