37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಗ್ಗ ಗುತ್ತುವಿನಲ್ಲಿ ಪೀತಾಂಬರ ಹೇರಾಜೆಯವರ 75 ನೇ ವರ್ಷದ ಹುಟ್ಟುಹಬ್ಬ ಆಚರಣೆ

ಪ್ರತಿಷ್ಠಿತ ಮುಗ್ಗ ಗುತ್ತುವಿನಲ್ಲಿ ಸಂಕ್ರಾಂತಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಗುತ್ತಿನ ಆಡಳಿತ ಮೊಕ್ತೇಸರ ಪೀತಾಂಬರ ಹೇರಾಜೆಯವರ 75 ನೇ ವರ್ಷದ ಜನ್ಮ ದಿನಾಚರಣೆಯನ್ನು ಸನ್ನಿಧಿಯಲ್ಲಿರುವ ದೈವದೇವರ ಮತ್ತು ದುರ್ಗಾಂಬಿಕಾ ದೇವಿಯ ಮಹಾ ಪೂಜೆಯೊಂದಿಗೆ ಆಚರಿಸಲಾಯಿತು.

ಆಡಳಿತ ಸಮಿತಿಯ ಸದಸ್ಯೆಯಾದ ಶ್ರೀಮತಿ ಹೇಮಾ ದಾಮೋದರ ನಿಸರ್ಗ, ಸಹೋದರಿಯರು ಮತ್ತು ಮಕ್ಕಳು ಹಾಗೂ ಹೇರಾಜೆ ಕುಟುಂಬದ ಜಯರಾಮ ಬಂಗೇರ , ಶ್ರೀಮತಿ ಜಾನಕಿ ಕೇಶವ್ ಕುಂಬರಬೈಲ್, ಉಮೇಶ್ ಬಂಗೇರ, , ಶ್ರೀಮತಿ ಸಂಗೀತ ಶ್ರೀಮತಿ ಲೋಲಾಕ್ಷಿ, ಶ್ರೀಮತಿ ಸುಜಾತ , ಶ್ರೀಮತಿ ವಿಮಲಾ, ಶ್ರೀಮತಿ ಸರಿತಾ ಉಮೇಶ್, ರಕ್ಷಿತ್ ಶಿವರಾಮ್ , ವಸಂತ ಅಂಚನ್, ಸಂತೋಷ್ ಕುಮಾರ್ ಹೆರಾಜೆ ಭಾಗಿಯಾಗಿದ್ದರು.

ಪ್ರಶಾಂತ ಶಾಂತಿ , ದಿನೇಶ್ ಪಿದಮ್ಮಲೆ , ಪ್ರಶಾಂತ್ ಪೂಜಾರಿ, ಕೀರ್ತಿ ಬಂಗೇರ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

Related posts

ಕಲ್ಮಂಜ ಗ್ರಾಮ ಪಂಚಾಯತಿನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್‌ನಲ್ಲಿ ತೆನೆ ಹಬ್ಬ: ಬೆಳ್ತಂಗಡಿ ನಗರದಲ್ಲಿ ಸಂಭ್ರಮದ ಮೆರವಣಿಗೆ

Suddi Udaya

ಸೌಜನ್ಯಳ ಅತ್ಯಾಚಾರ, ಕೊಲೆ ಪ್ರಕರಣದ ನೈಜ ಆರೋಪಿಗಳ ಪತ್ತೆಗೆ ಆಗ್ರಹ: ಆ.28 ರಂದು ಬೆಳ್ತಂಗಡಿ ತಾಲೂಕು ಕಚೇರಿ ಎದುರು ಮಹಾಧರಣಿ: ನಮ್ಮ ಹೋರಾಟ ಯಾರ ವಿರುದ್ಧವೂ ಅಲ್ಲ. ನ್ಯಾಯಕ್ಕಾಗಿ ನಮ್ಮ ಹೋರಾಟ: ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ವಸಂತ ಬಂಗೇರ ಹೇಳಿಕೆ

Suddi Udaya

ಉಜಿರೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಮಹಿಳಾ ವೇದಿಕೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಚಾರ್ಮಾಡಿ: ಕುಡಿಯುವ ನೀರಿಗಾಗಿ ಪಂಚಾಯತ್ ಎದುರು ಜನರ ಪ್ರತಿಭಟನೆ: ತಕ್ಷಣ ಗ್ರಾ.ಪಂ. ನಿಂದ ಸ್ಪಂದನೆ

Suddi Udaya

ಕಡಿರುದ್ಯಾವರ ಮುಸ್ತಾಫರ ಮನೆಗೆ ನುಗ್ಗಿದ ಕಳ್ಳರು: ರೂ.1.71 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 1.20 ಲಕ್ಷ ನಗದು ಕಳವು

Suddi Udaya
error: Content is protected !!