25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಗ್ಗ ಗುತ್ತುವಿನಲ್ಲಿ ಪೀತಾಂಬರ ಹೇರಾಜೆಯವರ 75 ನೇ ವರ್ಷದ ಹುಟ್ಟುಹಬ್ಬ ಆಚರಣೆ

ಪ್ರತಿಷ್ಠಿತ ಮುಗ್ಗ ಗುತ್ತುವಿನಲ್ಲಿ ಸಂಕ್ರಾಂತಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಗುತ್ತಿನ ಆಡಳಿತ ಮೊಕ್ತೇಸರ ಪೀತಾಂಬರ ಹೇರಾಜೆಯವರ 75 ನೇ ವರ್ಷದ ಜನ್ಮ ದಿನಾಚರಣೆಯನ್ನು ಸನ್ನಿಧಿಯಲ್ಲಿರುವ ದೈವದೇವರ ಮತ್ತು ದುರ್ಗಾಂಬಿಕಾ ದೇವಿಯ ಮಹಾ ಪೂಜೆಯೊಂದಿಗೆ ಆಚರಿಸಲಾಯಿತು.

ಆಡಳಿತ ಸಮಿತಿಯ ಸದಸ್ಯೆಯಾದ ಶ್ರೀಮತಿ ಹೇಮಾ ದಾಮೋದರ ನಿಸರ್ಗ, ಸಹೋದರಿಯರು ಮತ್ತು ಮಕ್ಕಳು ಹಾಗೂ ಹೇರಾಜೆ ಕುಟುಂಬದ ಜಯರಾಮ ಬಂಗೇರ , ಶ್ರೀಮತಿ ಜಾನಕಿ ಕೇಶವ್ ಕುಂಬರಬೈಲ್, ಉಮೇಶ್ ಬಂಗೇರ, , ಶ್ರೀಮತಿ ಸಂಗೀತ ಶ್ರೀಮತಿ ಲೋಲಾಕ್ಷಿ, ಶ್ರೀಮತಿ ಸುಜಾತ , ಶ್ರೀಮತಿ ವಿಮಲಾ, ಶ್ರೀಮತಿ ಸರಿತಾ ಉಮೇಶ್, ರಕ್ಷಿತ್ ಶಿವರಾಮ್ , ವಸಂತ ಅಂಚನ್, ಸಂತೋಷ್ ಕುಮಾರ್ ಹೆರಾಜೆ ಭಾಗಿಯಾಗಿದ್ದರು.

ಪ್ರಶಾಂತ ಶಾಂತಿ , ದಿನೇಶ್ ಪಿದಮ್ಮಲೆ , ಪ್ರಶಾಂತ್ ಪೂಜಾರಿ, ಕೀರ್ತಿ ಬಂಗೇರ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

Related posts

ಪರೀಕ ಶ್ರೀ ಧ.ಮಂ. ಯೋಗ ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ ಸೀತಾರಾಮ ತೋಳ್ಪಾಡಿತ್ತಾರವರಿಗೆ ಅಭಿನಂದನಾ ಸಮಾರಂಭ

Suddi Udaya

ಚಾರ್ಮಾಡಿ: ನ್ಯೂ ಮೋನಿಯಾ, ಅತಿಸಾರ ಭೇದಿ ಬಗ್ಗೆ ಅರಿವು ಕಾರ್ಯಕ್ರಮ

Suddi Udaya

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya

ವಿ.ಪ. ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ತಣ್ಣೀರುಪoತ, ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸoಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಉಜಿರೆ: ಆಟೋ ಚಾಲಕ ಮಂಜುನಾಥ ನಿಧನ

Suddi Udaya

ವರ್ಷ ಕಳೆದರೂ ಇನ್ನೂ ಜನರಿಗೆ ಉಪಯೋಗಕಿಲ್ಲದ ಮಚ್ಚಿನ ಶುದ್ಧ ಕುಡಿಯುವ ನೀರಿನ ಘಟಕ: ತುಕ್ಕು ಹಿಡಿಯುತ್ತಿರುವ ಮಿಷನರಿಗಳು

Suddi Udaya
error: Content is protected !!