22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಗ್ಗ ಗುತ್ತುವಿನಲ್ಲಿ ಪೀತಾಂಬರ ಹೇರಾಜೆಯವರ 75 ನೇ ವರ್ಷದ ಹುಟ್ಟುಹಬ್ಬ ಆಚರಣೆ

ಪ್ರತಿಷ್ಠಿತ ಮುಗ್ಗ ಗುತ್ತುವಿನಲ್ಲಿ ಸಂಕ್ರಾಂತಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಗುತ್ತಿನ ಆಡಳಿತ ಮೊಕ್ತೇಸರ ಪೀತಾಂಬರ ಹೇರಾಜೆಯವರ 75 ನೇ ವರ್ಷದ ಜನ್ಮ ದಿನಾಚರಣೆಯನ್ನು ಸನ್ನಿಧಿಯಲ್ಲಿರುವ ದೈವದೇವರ ಮತ್ತು ದುರ್ಗಾಂಬಿಕಾ ದೇವಿಯ ಮಹಾ ಪೂಜೆಯೊಂದಿಗೆ ಆಚರಿಸಲಾಯಿತು.

ಆಡಳಿತ ಸಮಿತಿಯ ಸದಸ್ಯೆಯಾದ ಶ್ರೀಮತಿ ಹೇಮಾ ದಾಮೋದರ ನಿಸರ್ಗ, ಸಹೋದರಿಯರು ಮತ್ತು ಮಕ್ಕಳು ಹಾಗೂ ಹೇರಾಜೆ ಕುಟುಂಬದ ಜಯರಾಮ ಬಂಗೇರ , ಶ್ರೀಮತಿ ಜಾನಕಿ ಕೇಶವ್ ಕುಂಬರಬೈಲ್, ಉಮೇಶ್ ಬಂಗೇರ, , ಶ್ರೀಮತಿ ಸಂಗೀತ ಶ್ರೀಮತಿ ಲೋಲಾಕ್ಷಿ, ಶ್ರೀಮತಿ ಸುಜಾತ , ಶ್ರೀಮತಿ ವಿಮಲಾ, ಶ್ರೀಮತಿ ಸರಿತಾ ಉಮೇಶ್, ರಕ್ಷಿತ್ ಶಿವರಾಮ್ , ವಸಂತ ಅಂಚನ್, ಸಂತೋಷ್ ಕುಮಾರ್ ಹೆರಾಜೆ ಭಾಗಿಯಾಗಿದ್ದರು.

ಪ್ರಶಾಂತ ಶಾಂತಿ , ದಿನೇಶ್ ಪಿದಮ್ಮಲೆ , ಪ್ರಶಾಂತ್ ಪೂಜಾರಿ, ಕೀರ್ತಿ ಬಂಗೇರ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.

Related posts

ಬಾರ್ಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

ಉಜಿರೆ ಗ್ರಾ.ಪಂ. ಗೆ ತೆಲಂಗಾಣ ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳ ತಂಡ ಭೇಟಿ: ವಿವಿಧ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ

Suddi Udaya

ವೇಣೂರಿನ ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ದಿ.ವಸಂತ ಬಂಗೇರರ ಪರವಾಗಿ ಪತ್ನಿ ಸುಜೀತಾ ವಿ. ಬಂಗೇರರಿಗೆ ಅಭಿನಂದನೆ

Suddi Udaya

ತೆಕ್ಕಾರು ಇಬ್ಬನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ ಐ ಎ ತನಿಖೆಯ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

Suddi Udaya

ಲಾಯಿಲ: ಬಜಕ್ಕಿರೆಸಾಲು ಬಳಿ ಚಿರತೆ ಓಡಾಟ

Suddi Udaya
error: Content is protected !!