22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವೇಣೂರು: ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ಜಗತ್ಪಾಲ ಮುದ್ಯ ಕತ್ತೋಡಿ ನಿಧನ

ವೇಣೂರು : ಇಲ್ಲಿಯ ಕತ್ತೋಡಿ ಮನೆಯ ಹಿರಿಯ ಸದಸ್ಯರು, ನಿವೃತ್ತ ಗ್ರಾಮ ಲೆಕ್ಕಾಧಿಕಾರಿ, ಪ್ರಗತಿಪರ ಕೃಷಿಕರು ಆಗಿದ್ದ ಕೆ. ಜಗತ್ಪಾಲ ಮುದ್ಯ (95ವ) ಇವರು ಆ.18ರಂದು ಮಧ್ಯಾಹ್ನ ನಿಧನರಾಗಿದ್ದಾರೆ.

ಮೃತರು ಪತ್ನಿ ಕಮಲಾಜಿ, ಪುತ್ರ ಶ್ರೇಯಾಂಸ, ಪುತ್ರಿಯರಾದ ಶೈಲಶ್ರೀ, ಸೌರಭ ಹಾಗೂ ಸಹೋದರರು, ಸಹೋದರಿಯರನ್ನು ಹಾಗೂ ಬಂಧು-ವರ್ಗವನ್ನು ಅಗಲಿದ್ದಾರೆ

Related posts

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya

ಶಿರ್ಲಾಲು: ಎಸ್.ಐ ಆರ್ ಕೆಲಸಕ್ಕೆಂದು ತೆರಳಿದ್ದ ಮಹಿಳೆಗೆ ಜಾತಿ ನಿಂದನೆ: ಪ್ರಕರಣ ದಾಖಲು

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡೀಪಾರು ಆದೇಶದಲ್ಲಿ ಲೋಪವಾಗಿಲ್ಲ: ರಾಜ್ಯ ಸರಕಾರ ಸಮರ್ಥನೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ಯಕ್ಷಗಾನ ತರಗತಿ – “ಯಕ್ಷ ಭಾರತೀ” ಉದ್ಘಾಟನೆ

Suddi Udaya

ರಾಜಕೀಯ ಪ್ರೇರಿತವಾಗಿ ಶಾಸಕ ಹರೀಶ್ ಪೂಂಜರನ್ನು ಪೊಲೀಸರು ಬಂಧಿಸಿದರೆ ಉಗ್ರ ಹೋರಾಟ: ಕಟೀಲ್

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜರಿಗೆ ಸ್ವಾಮೀಜಿಯವರಿಂದ ಆಶೀರ್ವಾದ:

Suddi Udaya
error: Content is protected !!