23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಬೆಳ್ತಂಗಡಿ ಶ್ರೀ ಗು.ಸ್ವಾ.ಸೇ. ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳ ಭೇಟಿ

ಬೆಳ್ತಂಗಡಿ: ಉತ್ತರ ಕನ್ನಡದ ಕುಮಟಾ ಕೋನಳ್ಳಿ ಶ್ರೀ ವನದುರ್ಗ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾ ಆಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು

ಆ. 18ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳು, ಸದಸ್ಯರು ಭೇಟಿ ನೀಡಿ, ಪಾದುಕ ಪೂಜೆ ಮಾಡಿ ಗೌರವಾರ್ಪಣೆ ಸಲ್ಲಿಸಿದರು.

Related posts

ಉರ್ಬಂದಗುಡ್ಡೆ ಫ್ರೆಂಡ್ಸ್ ಮರೋಡಿ ಬಳಗದವರಿಂದ ಪೆರಾಡಿ-ಮರೋಡಿ ಸಂಪರ್ಕ ರಸ್ತೆ ದುರಸ್ತಿ

Suddi Udaya

‘ಪ್ರಾಚೀನ ಕನ್ನಡ ಸಾಹಿತ್ಯ ಅಧ್ಯಯನ: ಪ್ರಾರಂಭಿಕ ಪ್ರಯತ್ನಗಳು’ ಪ್ರಚಾರೋಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾ.ಪಂ. ಗೃಹರಕ್ಷಕ ದಳದ ಕಛೇರಿಯಲ್ಲಿ ಆಯುಧಪೂಜೆ ಹಾಗೂ ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಶಾಲೆಯಲ್ಲಿ ನಶಾಮುಕ್ತ ಭಾರತ ಅಭಿಯಾನದಡಿ ವಿದ್ಯಾರ್ಥಿಗಳಿಂದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya
error: Content is protected !!