September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಉರುವಾಲು: ಕರಾಯ ಶಾಲೆಯಲ್ಲಿ ನಡೆದ ವಲಯ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ತಂಡ ಅಂತಿಮ ಸುತ್ತಿನಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

ವಿದ್ಯಾರ್ಥಿಗಳಾದ ಯಜ್ಞೇಶ್ ಎಂಟನೇ ತರಗತಿ, ಮಹಮ್ಮದ್ ಶಮ್ಮಸ್ 7ನೇ ತರಗತಿ, ತ್ರಿತಿಕ್ 7ನೇ ತರಗತಿ, ಸಾತ್ವಿಕ್ ಎಂಟನೇ ತರಗತಿ, ಅಶ್ವಿನ್ ಎನ್ 7ನೇ ತರಗತಿ , ಕಾರ್ತಿಕ್ ಎಂಟನೇ ತರಗತಿ, ಸಾಕೆತ್ ಆಳ್ವ ಎಂಟನೇ ತರಗತಿ , ಗಗನ್ 6ನೇ ತರಗತಿ.
ಇವರಲ್ಲಿ ಯಜ್ಞೇಶ್ ಇವರಿಗೆ ಬೆಸ್ಟ್ ಆಲ್ ರೌಂಡರ್ ಹಾಗೂ ಕಾರ್ತಿಕ್ ಇವರಿಗೆ ಬೆಸ್ಟ್ ಅಟ್ಯಾಕರ್ ಪ್ರಶಸ್ತಿ ಒಲಿದುಬಂದಿದೆ.

ಇವರಿಗೆ ಶ್ರೀಮತಿ ವಿಂಧ್ಯಾ ತರಬೇತಿ ನೀಡಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ತರಬೇತುದಾರರಿಗೆ ಶಾಲಾ ಶಿಕ್ಷಕ ವೃಂದ ಹಾಗೂ ಸೇವಾ ಸಮಿತಿ ಶುಭ ಕೋರಿದರು.

Related posts

ಬಳಂಜ ಶಾಲೆಗೆ ಹಳೆ ವಿದ್ಯಾರ್ಥಿಗಳಿಂದ ಪ್ಲೇಟ್ ಇಡುವ ಸ್ಟ್ಯಾಂಡ್ ಕೊಡುಗೆ

Suddi Udaya

ಮರಳಿನ ತಾಯಿನಾಡು ದ.ಕ. ಜಿಲ್ಲೆಯಲ್ಲಿ ಮರಳು ಇಲ್ಲದೆ ಕಾರ್ಮಿಕರು ಬೀದಿಗೆ : ವಸಂತ ನಡ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವೀಂದ್ರ ಪೂಜಾರಿ ಬಾಂದೋಟ್ಟು ಆಯ್ಕೆ

Suddi Udaya

ಉಜಿರೆ : ಕೀರ್ತಿಶೇಷ ಪ್ರೊ. ಎನ್. ಜಿ. ಪಟವರ್ಧನ್ ಅವರ ಸಾಹಿತ್ಯ ಮತ್ತು ವ್ಯಕ್ತಿತ್ವ ವಿಚಾರ ಸಂಕಿರಣ

Suddi Udaya

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!