30.1 C
ಪುತ್ತೂರು, ಬೆಳ್ತಂಗಡಿ
September 11, 2026
ನಿಧನವರದಿ

ಬೆಳ್ತಂಗಡಿ: ಅಸೌಖ್ಯದಿಂದ ಯುವರಾಜ್ ಪೂಜಾರಿ ನಿಧನ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ನಿವಾಸಿ ಯುವರಾಜ್ ಪೂಜಾರಿ (70ವ) ಅವರು ಅಸೌಖ್ಯದಿಂದ ಆ19ರಂದು ಬೆಳಗ್ಗಿನ ಜಾವ ಪಜಿರಡ್ಕದಲ್ಲಿ ನಿಧನರಾದರು.

ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಇವರು ಕಳೆದ ಒಂದು ತಿಂಗಳ ಹಿಂದೆ ಬಿದ್ದು ತಲೆಗೆ ಗಂಭಿರ ಪ್ರಮಾಣದ ಗಾಯವಾಗಿತ್ತು.ಕೂಡಲೇ ಆಸ್ಪತಗೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಆದರೆ ಸ್ಪಂದಿಸದೆ ನಿಧನರಾದರು.

ಮೃತರು ಪತ್ನಿ ಜಯಂತಿ,ಇಬ್ಬರು ಪುತ್ರರಾದ ಸಚಿನ್,ನಿತೇಶ್,ಸೊಸೆಯಂದಿರು,ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಗುರುವಾಯನಕೆರೆ: ತ್ರಿಭುವನ ಮೊಬೈಲ್ ಶಾಪ್ ಶುಭಾರಂಭ,

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಶ್ರೀಕೃಷ್ಣ ಜಯಂತಿ

Suddi Udaya

ಎಸ್.ಡಿ.ಎಂ ಸೈನಾಥಾನ್ 2026 – ‘ಎ ರನ್ ಟು ಹಾನರ್ ಅವರ್ ಹೀರೋಸ್’;

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಶಿಶಿಲದಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ ಬಂಡಿಹೊಳೆ ಕೆಮ್ಮಣ್ಣು ಎಂಬಲ್ಲಿ ಬರೆ ಜರಿದು ರಸ್ತೆ ಬಂದ್

Suddi Udaya

ಆ.5: ಪಡಂಗಡಿ ಪಾರ್ಶ್ವಪದ್ಮ ಹಾಗೂ ಮಹಿಳಾ ಮಣಿಗಳ ಆಶ್ರಯದಲ್ಲಿ ‘ಕೆಸರ್ ಡೊಂಜಿ ಗೊಬ್ಬು’

Suddi Udaya
error: Content is protected !!