30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಂಡಾಜೆ ವಲಯದ ಕಲ್ಮಂಜ ಒಕ್ಕೂಟದ ಧಾರಿಣಿ ತಂಡದ ಸದಸ್ಯೆ ಹೇಮಾವತಿ ಅವರ ಪುತ್ರ ದುರ್ಗಾಪ್ರಸಾದ್ ಅವರು ಬೈಕ್ ಅಪಘಾತದಿಂದ ಗಾಯಗೊಂಡು ಮಂಗಳೂರಿನ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದು ಒಟ್ಟು ರೂ. 4.5 ಲಕ್ಷ ದವರೆಗೆ ಚಿಕಿತ್ಸಾ ವೆಚ್ಚ ಖರ್ಚಾಗಿದ್ದು, ಮುಂದಿನ ಚಿಕಿತ್ಸೆ ಗಾಗಿ ಯೋಜನೆಯಿಂದ ಮಂಜೂರಾದ ರೂ 25000/-ಮೊತ್ತದ ಸಹಾಯ ಧನದ ಚೆಕ್ ಅನ್ನು ಫಲಾನುಭವಿಗೆ ಹಸ್ತಾಂತರಿಸಲಾಯಿತು.

ಗ್ರಾ. ಪಂಚಾಯತ್ ಸದಸ್ಯ ಶ್ರೀಧರ ಮಡಿವಾಳ ಇವರ ಕೈಯಿಂದ ಗಾಯಾಳುವಿನ ತಾಯಿ ಹೇಮಾವತಿರವರ ಇದನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆ ಸದಸ್ಯ ವಸಂತ ಮಡಿವಾಳ, ಒಕ್ಕೂಟದ ಅಧ್ಯಕ್ಷ ಬಿ.ಎನ್ ಹಮೀದ್, ಮುಂಡಾಜೆ ವಲಯದ ಮೇಲ್ವಿಚಾರಕ ಜನಾರ್ಧನ ಮಾಚಾರು, ಕಲ್ಮಂಜ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಜಿಶಾ, ಶೌರ್ಯ ವಿಪತ್ತು ತಂಡದ ಸುಧೀರ್ ಮತ್ತು ಮನೆಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಕಳೆಂಜ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ, ಉಪಾಧ್ಯಕ್ಷರಾಗಿ ವಿಶ್ವನಾಥ್ (ಮಂಜುನಾಥ್) ಆಯ್ಕೆ

Suddi Udaya

ಲಿಂಗ ಸಮಾನತೆ ಪ್ರತಿಪಾದಿಸಲು ಮಹಿಳಾ ದಿನಾಚರಣೆ ಅವಶ್ಯಕ: ಕರ್ತವ್ಯದೊಂದಿಗೆ ಮಹಿಳೆಯರೂ ಸಾಧನೆಯ ಪಥದತ್ತ ಶ್ಲಾಘನೀಯ: ಮಂಗಳೂರು ಉಪವಿಭಾಗದ ಅಬಕಾರಿ ಉಪ ಅಧೀಕ್ಷಕಿ ಸೌಮ್ಯಲತಾ ಎನ್.

Suddi Udaya

ಸೌತಡ್ಕ ಸ.ಕಿ. ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನ: ಶಾಸ್ತಾರ ದೇವರ ಗರ್ಭ ಗುಡಿಯ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

Suddi Udaya
error: Content is protected !!