25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನದ ಮಂಜೂರಾತಿ ಪತ್ರ ವಿತರಣೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಂಡಾಜೆ ವಲಯದ ಕಲ್ಮಂಜ ಒಕ್ಕೂಟದ ಧಾರಿಣಿ ತಂಡದ ಸದಸ್ಯೆ ಹೇಮಾವತಿ ಅವರ ಪುತ್ರ ದುರ್ಗಾಪ್ರಸಾದ್ ಅವರು ಬೈಕ್ ಅಪಘಾತದಿಂದ ಗಾಯಗೊಂಡು ಮಂಗಳೂರಿನ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದು ಒಟ್ಟು ರೂ. 4.5 ಲಕ್ಷ ದವರೆಗೆ ಚಿಕಿತ್ಸಾ ವೆಚ್ಚ ಖರ್ಚಾಗಿದ್ದು, ಮುಂದಿನ ಚಿಕಿತ್ಸೆ ಗಾಗಿ ಯೋಜನೆಯಿಂದ ಮಂಜೂರಾದ ರೂ 25000/-ಮೊತ್ತದ ಸಹಾಯ ಧನದ ಚೆಕ್ ಅನ್ನು ಫಲಾನುಭವಿಗೆ ಹಸ್ತಾಂತರಿಸಲಾಯಿತು.

ಗ್ರಾ. ಪಂಚಾಯತ್ ಸದಸ್ಯ ಶ್ರೀಧರ ಮಡಿವಾಳ ಇವರ ಕೈಯಿಂದ ಗಾಯಾಳುವಿನ ತಾಯಿ ಹೇಮಾವತಿರವರ ಇದನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆ ಸದಸ್ಯ ವಸಂತ ಮಡಿವಾಳ, ಒಕ್ಕೂಟದ ಅಧ್ಯಕ್ಷ ಬಿ.ಎನ್ ಹಮೀದ್, ಮುಂಡಾಜೆ ವಲಯದ ಮೇಲ್ವಿಚಾರಕ ಜನಾರ್ಧನ ಮಾಚಾರು, ಕಲ್ಮಂಜ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಜಿಶಾ, ಶೌರ್ಯ ವಿಪತ್ತು ತಂಡದ ಸುಧೀರ್ ಮತ್ತು ಮನೆಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಗುರಿಪಳ್ಳ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗಿಡನಾಟಿ, ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya

ಬೆಳ್ತಂಗಡಿ ಯೋಜನೆಯ ಸೇವಾಪ್ರತಿನಿಧಿಗಳ ಪ್ರಗತಿ ಪರಿಶೀಲನಾ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ: ಆಕರ್ಷಕ ಪಥಸಂಚಲನ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಮುಂಡ್ರುಪ್ಪಾಡಿಯಲ್ಲಿ ನಿರ್ಮಾಣಗೊಳ್ಳಲಿರುವ ವಾತ್ಸಲ್ಯ ಮನೆಗೆ ಗುದ್ದಲಿ ಪೂಜೆ

Suddi Udaya
error: Content is protected !!