26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಬೆಳ್ತಂಗಡಿ ಶ್ರೀ ಗು.ಸ್ವಾ.ಸೇ. ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳ ಭೇಟಿ

ಬೆಳ್ತಂಗಡಿ: ಉತ್ತರ ಕನ್ನಡದ ಕುಮಟಾ ಕೋನಳ್ಳಿ ಶ್ರೀ ವನದುರ್ಗ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾ ಆಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು

ಆ. 18ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಬಿಲ್ಲವ ಮಹಿಳಾ ವೇದಿಕೆ, ಯುವ ಬಿಲ್ಲವ ವೇದಿಕೆಯ ಪದಾಧಿಕಾರಿಗಳು, ಸದಸ್ಯರು ಭೇಟಿ ನೀಡಿ, ಪಾದುಕ ಪೂಜೆ ಮಾಡಿ ಗೌರವಾರ್ಪಣೆ ಸಲ್ಲಿಸಿದರು.

Related posts

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಯುವ ವೇದಿಕೆ ಅಧ್ಯಕ್ಷರಾಗಿ ಚಂದ್ರಕಾಂತ್ ನಿಡ್ಡಾಜೆ, ಕಾರ್ಯದರ್ಶಿಯಾಗಿ ಸುರೇಶ್ ಕೌಡಂಗೆ ಆಯ್ಕೆ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಕಲಾ ಕೇಂದ್ರದಲ್ಲಿ ಯಕ್ಷಗಾನದ ನೂತನ ರಂಗಸ್ಥಳದ ಚೌಕಟ್ಟು ಉದ್ಘಾಟನೆ

Suddi Udaya

ಪಡಂಗಡಿ: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಪಾರೆoಕಿ: ಕೋಟೆಗುತ್ತು ನಿವಾಸಿ ಭೂದ ಪೂಜಾರಿ ನಿಧನ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya
error: Content is protected !!