22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಉರುವಾಲು: ಕರಾಯ ಶಾಲೆಯಲ್ಲಿ ನಡೆದ ವಲಯ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲಾ ತಂಡ ಅಂತಿಮ ಸುತ್ತಿನಲ್ಲಿ ಗೆದ್ದು ತಾಲೂಕು ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

ವಿದ್ಯಾರ್ಥಿಗಳಾದ ಯಜ್ಞೇಶ್ ಎಂಟನೇ ತರಗತಿ, ಮಹಮ್ಮದ್ ಶಮ್ಮಸ್ 7ನೇ ತರಗತಿ, ತ್ರಿತಿಕ್ 7ನೇ ತರಗತಿ, ಸಾತ್ವಿಕ್ ಎಂಟನೇ ತರಗತಿ, ಅಶ್ವಿನ್ ಎನ್ 7ನೇ ತರಗತಿ , ಕಾರ್ತಿಕ್ ಎಂಟನೇ ತರಗತಿ, ಸಾಕೆತ್ ಆಳ್ವ ಎಂಟನೇ ತರಗತಿ , ಗಗನ್ 6ನೇ ತರಗತಿ.
ಇವರಲ್ಲಿ ಯಜ್ಞೇಶ್ ಇವರಿಗೆ ಬೆಸ್ಟ್ ಆಲ್ ರೌಂಡರ್ ಹಾಗೂ ಕಾರ್ತಿಕ್ ಇವರಿಗೆ ಬೆಸ್ಟ್ ಅಟ್ಯಾಕರ್ ಪ್ರಶಸ್ತಿ ಒಲಿದುಬಂದಿದೆ.

ಇವರಿಗೆ ಶ್ರೀಮತಿ ವಿಂಧ್ಯಾ ತರಬೇತಿ ನೀಡಿದ್ದು, ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ತರಬೇತುದಾರರಿಗೆ ಶಾಲಾ ಶಿಕ್ಷಕ ವೃಂದ ಹಾಗೂ ಸೇವಾ ಸಮಿತಿ ಶುಭ ಕೋರಿದರು.

Related posts

ತೆಕ್ಕಾರು ಗ್ರಾ.ಪಂ ಸಿಬ್ಬಂದಿ ಮೇಲೆ ಸದಸ್ಯೆಯ ತಂಡದಿಂದ ಹಲ್ಲೆ: ಎಸ್‌ಡಿಪಿಐ ತೆಕ್ಕಾರು ಗ್ರಾಮ ಸಮಿತಿ ಖಂಡನೆ

Suddi Udaya

ಬೆಳ್ತಂಗಡಿ: ಪಿ. ಎಂ. ಶ್ರೀ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಪಕ್ವಾಡದ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ವಿವಿಧ ಬೇಡಿಕೆಯನ್ನು ಸಲ್ಲಿಸಿದ ರಕ್ಷಿತ್ ಶಿವರಾಮ್

Suddi Udaya

ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ

Suddi Udaya

ಕಾರ್ಕಳ ವಿಧಾನಸಭಾ ಕ್ಷೇತ್ರದ ಪಕ್ಷದ ಉಸ್ತುವಾರಿಯಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya
error: Content is protected !!