25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕರಾಟೆ ಪಂದ್ಯಾಟ: ವಾಣಿ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಕು. ಸಂಜ್ಞಾ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆ ಬೆಳಾಲಿನಲ್ಲಿ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢ ಶಾಲಾ 48 ಕೆಜಿ ವಿಭಾಗದ ಕರಾಟೆ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯ ಶಾಲೆಯ ವಿದ್ಯಾರ್ಥಿನಿ ಕು. ಸಂಜ್ಞಾ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Related posts

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ತುಮಕೂರುನಲ್ಲಿ ನಡೆದ ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ ಎಸ್.ಡಿ.ಪಿ ಐ ಖಂಡನೆ: ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವಂತೆ ಎಸ್.ಡಿ.ಪಿ.ಐ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

Suddi Udaya

ಮೂಲಗೇಣಿದಾರರಿಗೆ ಸರಕಾರ ಶೀಘ್ರವೇ ನ್ಯಾಯ ಒದಗಿಸಲಿ: ಪ್ರತಾಪಸಿಂಹ ನಾಯಕ್

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!