September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯದಲ್ಲಿ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ದಾಳಿ : ಹಿಟಾಚಿ, ಟಿಪ್ಪರ್, ಟಾಕ್ಟರ್ ವಶಕ್ಕೆ

ನೆರಿಯ : ಪಟ್ಟಾ ಜಾಗದಲ್ಲಿ ಕೃಷಿ ಉದ್ದೇಶದಿಂದ ಅನುಮತಿ ಪಡೆದು ನದಿ ಪರಂಬೋಕು ಸೇರಿದಂತೆ ಸರಕಾರಿ ಜಾಮೀನಿನಲ್ಲಿ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ಪ್ರದೇಶಕ್ಕೆ ಗಣಿ ಇಲಾಖೆ ಅಧಿಕಾರಿ ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನೆರಿಯ ಗ್ರಾಮದ ನೆಕ್ಕರೆ ನಿವಾಸಿ ಬೋಬನ್ ಎಂಬವರ ಪಟ್ಟಾ ಜಾಗದಲ್ಲಿ ಕೃಷಿ ಉದ್ದೇಶದಿಂದ ಕಲ್ಲು ಗಣಿಗಾರಿಕೆಗೆ ಪರವಾನಿಗೆ ಪಡೆದು ನದಿಯ ಪರಂಬೋಕು ಜಾಗದಲ್ಲಿ ಮುಂಡಾಜೆ ನಿವಾಸಿ ಜಾನ್ ಎಂಬವರ ಮಗ ಪವನ್ ಎಂಬಾತ ಅಕ್ರಮವಾಗಿ ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಆ.18 ಕ್ಕೆ ಮಂಗಳೂರು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವಸುಧಾ ನೇತೃತ್ವದಲ್ಲಿ ಬೆಳ್ತಂಗಡಿ ಕಂದಾಯ ಇಲಾಖೆ ಮತ್ತು ಭೂಮಾಫನ ಹಾಗೂ ಧರ್ಮಸ್ಥಳ ಪೊಲೀಸರ ಸರಕಾರದಲ್ಲಿ ದಾಳಿ ಮಾಡಿದ್ದಾರೆ.

ದಾಳಿ ವೇಳೆ ಕಲ್ಲು ಗಣಿಗಾರಿಕೆಗೆ ಉಪಯೋಗಿಸುತ್ತಿದ್ದ ಎರಡು ಹಿಟಾಚಿ , ಒಂದು ಟಿಪ್ಪರ್ , ಒಂದು ಟಾಕ್ಟರ್ ವಶಕ್ಕೆ ಪಡೆದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ರಿಂದ ಮನವಿ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಶ್ರೀ ಗುರುಪೂಜೆ: ಮಾತೃ ಸಂಘದಿಂದ ಮಂಜೂರಾದ 2 ಅಶಕ್ತ ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಕುವೆಟ್ಟು: ಪಿಲಿಚಂಡಿಕಲ್ಲು ಸಮೀಪ ವರಕಬೆಯಲ್ಲಿ ರಸ್ತೆ ಅಪಘಾತ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya

ಜಿಲ್ಲಾ ಮಟ್ಟದ ಸೀನಿಯರ್ ವಿಭಾಗದ ರಸಪ್ರಶ್ನೆ ಸ್ಪರ್ಧೆ: ಮೈರೋಳ್ತಡ್ಕ ಶಾಲೆಯ ವಿದ್ಯಾರ್ಥಿ ಧೃತಿ ಎನ್.ಡಿ ಪ್ರಥಮ ಸ್ಥಾನ

Suddi Udaya

ಕುತ್ಲೂರು ಸ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಂದ ಮಕ್ಕಳಿಗೆ ಐಡಿ ಕಾರ್ಡ್ ಮತ್ತು ಪ್ರೋತ್ಸಾಹ ಧನ ವಿತರಣೆ

Suddi Udaya
error: Content is protected !!