July 24, 2026
ನಿಧನವರದಿ

ಬೆಳ್ತಂಗಡಿ: ಅಸೌಖ್ಯದಿಂದ ಯುವರಾಜ್ ಪೂಜಾರಿ ನಿಧನ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ನಿವಾಸಿ ಯುವರಾಜ್ ಪೂಜಾರಿ (70ವ) ಅವರು ಅಸೌಖ್ಯದಿಂದ ಆ19ರಂದು ಬೆಳಗ್ಗಿನ ಜಾವ ಪಜಿರಡ್ಕದಲ್ಲಿ ನಿಧನರಾದರು.

ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಇವರು ಕಳೆದ ಒಂದು ತಿಂಗಳ ಹಿಂದೆ ಬಿದ್ದು ತಲೆಗೆ ಗಂಭಿರ ಪ್ರಮಾಣದ ಗಾಯವಾಗಿತ್ತು.ಕೂಡಲೇ ಆಸ್ಪತಗೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಆದರೆ ಸ್ಪಂದಿಸದೆ ನಿಧನರಾದರು.

ಮೃತರು ಪತ್ನಿ ಜಯಂತಿ,ಇಬ್ಬರು ಪುತ್ರರಾದ ಸಚಿನ್,ನಿತೇಶ್,ಸೊಸೆಯಂದಿರು,ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ ಹಿಂದೂ ಸಂಗಮ ಆಯೋಜನಾ ಸಮಿತಿಯಿಂದ ಪ್ರಶಿಕ್ಷಣ ವರ್ಗ ಮತ್ತು ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ

Suddi Udaya

ಫೆ.25-ಮಾ.1: ದೇಯಿ ಬೈದೈತಿ, ಕೋಟಿ-ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜಾತ್ರಾ ಮಹೋತ್ಸವ: ಮಡಿಲು ಸೇವೆ ವಿಶೇಷ- ಮಾತೆ, ಮಕ್ಕಳ ಪುನೀತ ಸಮಾಗಮ- ಬೈದರ್ಕಳ ದರ್ಶನ

Suddi Udaya

ಜೆಇಇ ಫಲಿತಾಂಶದಲ್ಲಿ ಗುರುವಾಯನಕೆರೆ ವಿದ್ವತ್ ಕಾಲೇಜು ವಿದ್ಯಾರ್ಥಿಗಳ ಶ್ರೇಷ್ಠ ಸಾಧನೆ

Suddi Udaya

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನ ನೀಡಿದ ಮಂಜೂರಾತಿ ಪತ್ರ ವಿತರಣೆ

Suddi Udaya

ಅರಸಿನಮಕ್ಕಿ: ಕೋಡಿಯಡ್ಕ ನಿವಾಸಿ ಲಕ್ಷ್ಮಿ ಅಮ್ಮ ನಿಧನ

Suddi Udaya

ಕಾಶಿಪಟ್ಣ: ರಿಕ್ಷಾ ಪಲ್ಟಿ, ಶೀಘ್ರವಾಗಿ ರಸ್ತೆ ದುರಸ್ತಿಗೆ ಪಂಚಾಯತ್ ಗೆ ಮನವಿ

Suddi Udaya
error: Content is protected !!