25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನವರದಿ

ಬೆಳ್ತಂಗಡಿ: ಅಸೌಖ್ಯದಿಂದ ಯುವರಾಜ್ ಪೂಜಾರಿ ನಿಧನ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ನಿವಾಸಿ ಯುವರಾಜ್ ಪೂಜಾರಿ (70ವ) ಅವರು ಅಸೌಖ್ಯದಿಂದ ಆ19ರಂದು ಬೆಳಗ್ಗಿನ ಜಾವ ಪಜಿರಡ್ಕದಲ್ಲಿ ನಿಧನರಾದರು.

ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಇವರು ಕಳೆದ ಒಂದು ತಿಂಗಳ ಹಿಂದೆ ಬಿದ್ದು ತಲೆಗೆ ಗಂಭಿರ ಪ್ರಮಾಣದ ಗಾಯವಾಗಿತ್ತು.ಕೂಡಲೇ ಆಸ್ಪತಗೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಆದರೆ ಸ್ಪಂದಿಸದೆ ನಿಧನರಾದರು.

ಮೃತರು ಪತ್ನಿ ಜಯಂತಿ,ಇಬ್ಬರು ಪುತ್ರರಾದ ಸಚಿನ್,ನಿತೇಶ್,ಸೊಸೆಯಂದಿರು,ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಹಳ್ಳಿಂಗೇರಿ ಹಾ.ಉ. ಮಹಿಳಾ ಸಹಕಾರ ಸಂಘದ ಕಟ್ಟಡ ರಚನಾ ಸಮಿತಿ ರಚನೆ

Suddi Udaya

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅಳದಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಖೋ ಖೋ ಪಂದ್ಯಾಟ ಉದ್ಘಾಟನೆ

Suddi Udaya
error: Content is protected !!