25.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನವರದಿ

ಬೆಳ್ತಂಗಡಿ: ಅಸೌಖ್ಯದಿಂದ ಯುವರಾಜ್ ಪೂಜಾರಿ ನಿಧನ

ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮದ ನಿವಾಸಿ ಯುವರಾಜ್ ಪೂಜಾರಿ (70ವ) ಅವರು ಅಸೌಖ್ಯದಿಂದ ಆ19ರಂದು ಬೆಳಗ್ಗಿನ ಜಾವ ಪಜಿರಡ್ಕದಲ್ಲಿ ನಿಧನರಾದರು.

ಎಲ್ಲರೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದ ಇವರು ಕಳೆದ ಒಂದು ತಿಂಗಳ ಹಿಂದೆ ಬಿದ್ದು ತಲೆಗೆ ಗಂಭಿರ ಪ್ರಮಾಣದ ಗಾಯವಾಗಿತ್ತು.ಕೂಡಲೇ ಆಸ್ಪತಗೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಆದರೆ ಸ್ಪಂದಿಸದೆ ನಿಧನರಾದರು.

ಮೃತರು ಪತ್ನಿ ಜಯಂತಿ,ಇಬ್ಬರು ಪುತ್ರರಾದ ಸಚಿನ್,ನಿತೇಶ್,ಸೊಸೆಯಂದಿರು,ಮೊಮ್ಮಕ್ಕಳು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಉಜಿರೆ: ಎಸ್‌ಡಿಎಂ ಐಟಿ ಕಾಲೇಜಿನ ಗಣಿತ ವಿಭಾಗದ ಉಪನ್ಯಾಸಕಿ ಶೋಭಾ ಪಿ. ಜೀವಂದರ್ ರವರಿಗೆ ಪಿ.ಹೆಚ್.ಡಿ ಪದವಿ

Suddi Udaya

ಕರಾಯ: ಖಂಡಿಗ ನಿವಾಸಿ ಅಣ್ಣಿ ಗೌಡ ನಿಧನ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ ಗಣಪತಿ

Suddi Udaya

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಸುಲ್ಕೇರಿ ಗ್ರಾಮದ ನಾಲ್ಕು ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

Suddi Udaya

ಮೇಲಂತಬೆಟ್ಟು ನಾಗಬ್ರಹ್ಮ ಕ್ಷೇತ್ರದಲ್ಲಿ ಪ್ರತ್ಯೇಕ್ಷಗೊಂಡ ನಾಗರ ಹಾವು

Suddi Udaya
error: Content is protected !!