September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

‍ಮುಂಡಾಜೆ: ಇಂದುಮತಿ ಫಡಕೆ ನಿಧನ


ಬೆಳ್ತಂಗಡಿ: ಮುಂಡಾಜೆ ಗ್ರಾಮದ ಕೊಡಂಗೆ ಸಮೀಪದ ಚಂದನ ಮಂದಿರ ನಿವಾಸಿ ಇಂದುಮತಿ ಫಡಕೆ (79ವ) ರವರು ಹೃದಯಾಘಾತದಿಂದ ಆ.18ರಂದು ನಿಧನ ಹೊಂದಿದರು.

ಉಜಿರೆಯಲ್ಲಿ ತನ್ನ ಮೊಮ್ಮಗಳ ಮದುವೆ ಸಮಾರಂಭದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಲಾಯಿಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನರಾದರು.

ಅವರಿಗೆ ಪತಿ ನಿವೃತ್ತ ಪ್ರಿನ್ಸಿಪಾಲ್ ವೀರೇಶ್ವರ ಫಡಕೆ, ಇಬ್ಬರು ಪುತ್ರರು ಹಾಗೂ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರಕ್ಷಾಬಂಧನ

Suddi Udaya

ಮಾ.31: ತಾ.ಪಂ ವ್ಯವಸ್ಥಾಪಕ ಡಿ. ಪ್ರಶಾಂತ್ ಬಳಂಜ ಸೇವಾ ನಿವೃತ್ತಿ

Suddi Udaya

ಶಿರ್ಲಾಲು ಬಳಂಜ ಕಾಡು ಕೋಣಗಳ ಸಂಚಾರ

Suddi Udaya

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಕನ್ನಡ ರಾಜ್ಯೋತ್ಸವದ ಅಂಗವಾಗಿ ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಡಿಪ್ಪೊದಲ್ಲಿ ಉಚಿತ ರಕ್ತದೊತ್ತಡ , ಮಧುಮೇಹ ಪರೀಕ್ಷೆ

Suddi Udaya

ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂ.ಎಸ್.

Suddi Udaya
error: Content is protected !!