22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಬಾರ್ಯ ಗ್ರಾಮ ಪಂಚಾಯತ್ ನಲ್ಲಿ ಅಣಬೆ ಕೃಷಿ ತರಬೇತಿ

ಬಾರ್ಯ : ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ & ಬಾರ್ಯ ಗ್ರಾಮ ಪಂಚಾಯತ್, ಮತ್ತು ಕನಸು ಸಂಜೀವಿನಿ ಮಹಿಳಾ ಒಕ್ಕೂಟ ಬಾರ್ಯ ಇದರ ಸಹಭಾಗಿತ್ವದಲ್ಲಿ ಅಣಬೆ ಕೃಷಿ ತರಬೇತಿಯನ್ನು ಬಾರ್ಯ ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.

ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷ ಪಿಕೆ ಉಸ್ಮಾನ್ ನೆರವೇರಿಸಿದರು. ತರಬೇತಿಯಲ್ಲಿ ಕೃಷಿ ಅಧಿಕಾರಿ ಗಣೇಶ್ ಅಡಿಗ ಮತ್ತು ಅಣಬೆ ಕೃಷಿ ತರಬೇತಿದಾರರಾಗಿ ಸುಲೇಮಾನ್ ಬೆಳಾಲ್ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯ ಕೀರ್ತಿ , ಕನಸು ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷರು, ವಹಿಸಿಕೊಂಡಿದ್ದರು.

ಮಹಿಳೆಯರು ಸ್ವ ಉದ್ಯೋಗ ಮಾಡಲು ಸುಲಭದ ವಿಧಾನ ಹಳ್ಳಿಗಳಲ್ಲಿ ಅವಕಾಶಗಳು ಕಡಿಮೆ ಇದ್ದು ಇಂಥ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲಿ ಎಂದು ಶುಭಹಾರೈಸಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಸಿಬ್ಬಂದಿ, ಕಾರ್ಯದರ್ಶಿ ಪದಾಧಿಕಾರಿಗಳು 72 ಜನ ಸಂಜೀವಿನಿ ಸದಸ್ಯರು ಭಾಗವಹಿಸಿದ್ದರು..

Related posts

ಮೇಲಂತಬೆಟ್ಟು ಗ್ರಾ.ಪಂ.ನಿಂದ ಪ್ರಕೃತಿ ವಿಕೋಪಗೊಂಡಾಗ ಕೈಗೊಳ್ಳಬೇಕಾದ ಕ್ರಮ ಹಾಗೂ ಡೆಂಗ್ಯೂ ಜ್ವರ ಉತ್ಪತ್ತಿ ಹಾಗೂ ಹರಡುವ ಬಗ್ಗೆ ಮಾಹಿತಿ

Suddi Udaya

ಭೀಕರ ಗಾಳಿ : ಚಿಬಿದ್ರೆ ಪೆರಿಯಡ್ಕದಲ್ಲಿ ನೂರಾರು ರಬ್ಬರ್ ಮರಗಳು, ಅಡಿಕೆ ಮರ, ತೆಂಗಿನ ಮರ ಧಾರಶಾಹಿ: ಮನೆಗಳಿಗೆ ಹಾನಿ

Suddi Udaya

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ನೇತ್ರ ತಪಾಸಣೆ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ ಮತ್ತು ಸಾಮಾನ್ಯ ವೈದ್ಯಕೀಯ ತಪಾಸಣಾ ಹಾಗೂ ಆಧಾರ್ ಕಾರ್ಡ್ ನೋಂದಣಿ , ತಿದ್ದುಪಡಿ ಶಿಬಿರ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸ್ಜಿದ್ ಯಲ್ಲಿ ಬಕ್ರೀದ್ ಆಚರಣೆ

Suddi Udaya

ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ ನಿಧನ

Suddi Udaya

ಬೈಕ್ ಕಳ್ಳತನ ಆರೋಪಿಯ ಬಂಧನ

Suddi Udaya
error: Content is protected !!