25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ ಗುರುವಾಯನಕೆರೆಯಿಂದ ಬೆಳ್ತಂಗಡಿ ೩೩ಕೆವಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸಲು, ಪುಂಜಾಲಕಟ್ಟೆ ಹೊಸ 11ಕೆವಿ ಫೀಡರಿನ ಕಾಮಗಾರಿಯನ್ನು ನಿರ್ವಹಿಸಲು, ಶಿರ್ಲಾಲು ಹೊಸ 11 ಕೆವಿ ಫೀಡರಿನ ಕಾಮಗಾರಿಯನ್ನು ನಿರ್ವಹಿಸಲು, 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ

ಬೆಳ್ತಂಗಡಿ ಪೇಟೆ, ಸಂತೆಕಟ್ಟೆ, ಲಾಯಿಲ, ಬಂಗಾಡಿ, ಇಂದಬೆಟ್ಟು, ಕೊಲ್ಲಿ, ಕೊಯ್ಯೂರು, ಗುರುವಾಯನಕೆರೆ, ಗೇರುಕಟ್ಟೆ, ಪಡಂಗಡಿ, ಸೋಣಂದೂರು, ಕುವೆಟ್ಟು, ಅಳದಂಗಡಿ, ನಾರಾವಿ, ಉಜಿರೆ, ಬೆಳಾಲು, ಧರ್ಮಸ್ಥಳ, ಕನ್ಯಾಡಿ, ಪುದುವೆಟ್ಟು, ಶಿಶಿಲ, ಶಿಬಾಜೆ, ಕೊಕ್ಕಡ, ಅರಸಿನಮಕ್ಕಿ ಹಾಗೂ ಆಸುಪಾಸು ಪ್ರದೇಶಗಳಲ್ಲಿ ಆ.21ರಂದು ಬೆಳಿಗ್ಗೆ ಗಂಟೆ 10.೦೦ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪದಗ್ರಹಣ ಸಮಾರಂಭ

Suddi Udaya

ವಿಧಾನಸಭೆ ಚುನಾವಣೆ ಹಿನ್ನೆಲೆ ವಿವಿಧ ಚೆಕ್ ಪೋಸ್ಟ್ ಗಳಿಗೆ ಮತ್ತು ನಕ್ಸಲ್ ಪೀಡಿತ ಪ್ರದೇಶಗಳಿಗೆಭೇಟಿ

Suddi Udaya

ಮಚ್ಚಿನ: ಬಂಗೇರಕಟ್ಟೆ ಕಲ್ಲಗುಡ್ಡೆಯಲ್ಲಿ ಆಟೋರಿಕ್ಷಾಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಬೆಳಾಲು: ಹೈ ಟೆನ್ಶನ್ ವಿದ್ಯುತ್ ತಂತಿಗೆ ಅಲ್ಯುಮೀನಿಯಂ ಏಣಿ ತಗುಲಿ ವ್ಯಕ್ತಿ ಸಾವು

Suddi Udaya

ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಫೆ.9-10: ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣ: ವಿವಿಧ ದೇಶ-ರಾಜ್ಯದಿಂದ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಂಶೋಧಕರು, ವಿದ್ವಾಂಸರು ಭಾಗಿ

Suddi Udaya
error: Content is protected !!