July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ ಗುರುವಾಯನಕೆರೆಯಿಂದ ಬೆಳ್ತಂಗಡಿ ೩೩ಕೆವಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸಲು, ಪುಂಜಾಲಕಟ್ಟೆ ಹೊಸ 11ಕೆವಿ ಫೀಡರಿನ ಕಾಮಗಾರಿಯನ್ನು ನಿರ್ವಹಿಸಲು, ಶಿರ್ಲಾಲು ಹೊಸ 11 ಕೆವಿ ಫೀಡರಿನ ಕಾಮಗಾರಿಯನ್ನು ನಿರ್ವಹಿಸಲು, 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ

ಬೆಳ್ತಂಗಡಿ ಪೇಟೆ, ಸಂತೆಕಟ್ಟೆ, ಲಾಯಿಲ, ಬಂಗಾಡಿ, ಇಂದಬೆಟ್ಟು, ಕೊಲ್ಲಿ, ಕೊಯ್ಯೂರು, ಗುರುವಾಯನಕೆರೆ, ಗೇರುಕಟ್ಟೆ, ಪಡಂಗಡಿ, ಸೋಣಂದೂರು, ಕುವೆಟ್ಟು, ಅಳದಂಗಡಿ, ನಾರಾವಿ, ಉಜಿರೆ, ಬೆಳಾಲು, ಧರ್ಮಸ್ಥಳ, ಕನ್ಯಾಡಿ, ಪುದುವೆಟ್ಟು, ಶಿಶಿಲ, ಶಿಬಾಜೆ, ಕೊಕ್ಕಡ, ಅರಸಿನಮಕ್ಕಿ ಹಾಗೂ ಆಸುಪಾಸು ಪ್ರದೇಶಗಳಲ್ಲಿ ಆ.21ರಂದು ಬೆಳಿಗ್ಗೆ ಗಂಟೆ 10.೦೦ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ನಾಲ್ಕೂರು: ಹುಂಬೆಜೆ ಮನೆಯ ಜನಾರ್ಧನ ಪೂಜಾರಿ ನಿಧನ

Suddi Udaya

ಕಾವು–ಕೌಕ್ರಾಡಿ ತ್ರಿಗುಣಾತ್ಮಿಕಾ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ಮಹೋತ್ಸವ: ರೂ.8 ಲಕ್ಷ ವೆಚ್ಚದ ಮಹಾದ್ವಾರ ಉದ್ಘಾಟನೆ

Suddi Udaya

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
error: Content is protected !!