ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.21 : ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯ ಗುರುವಾಯನಕೆರೆಯಿಂದ ಬೆಳ್ತಂಗಡಿ ೩೩ಕೆವಿ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸಲು, ಪುಂಜಾಲಕಟ್ಟೆ ಹೊಸ 11ಕೆವಿ ಫೀಡರಿನ ಕಾಮಗಾರಿಯನ್ನು ನಿರ್ವಹಿಸಲು, ಶಿರ್ಲಾಲು ಹೊಸ 11 ಕೆವಿ ಫೀಡರಿನ ಕಾಮಗಾರಿಯನ್ನು ನಿರ್ವಹಿಸಲು, 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ

ಬೆಳ್ತಂಗಡಿ ಪೇಟೆ, ಸಂತೆಕಟ್ಟೆ, ಲಾಯಿಲ, ಬಂಗಾಡಿ, ಇಂದಬೆಟ್ಟು, ಕೊಲ್ಲಿ, ಕೊಯ್ಯೂರು, ಗುರುವಾಯನಕೆರೆ, ಗೇರುಕಟ್ಟೆ, ಪಡಂಗಡಿ, ಸೋಣಂದೂರು, ಕುವೆಟ್ಟು, ಅಳದಂಗಡಿ, ನಾರಾವಿ, ಉಜಿರೆ, ಬೆಳಾಲು, ಧರ್ಮಸ್ಥಳ, ಕನ್ಯಾಡಿ, ಪುದುವೆಟ್ಟು, ಶಿಶಿಲ, ಶಿಬಾಜೆ, ಕೊಕ್ಕಡ, ಅರಸಿನಮಕ್ಕಿ ಹಾಗೂ ಆಸುಪಾಸು ಪ್ರದೇಶಗಳಲ್ಲಿ ಆ.21ರಂದು ಬೆಳಿಗ್ಗೆ ಗಂಟೆ 10.೦೦ರಿಂದ ಸಂಜೆ ಗಂಟೆ:5.30ರ ತನಕ ವಿದ್ಯುತ್ ನಿಲುಗಡೆ ಆಗಲಿದೆ.

Related posts

ಬೆಳ್ತಂಗಡಿ: ದೀಪಾವಳಿ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಮೊಗ್ರು: ಮುಗೇರಡ್ಕ ಕಿ.ಪ್ರಾ. ಶಾಲೆಯ ಬಿಸಿಯೂಟ ಕೊಠಡಿಗೆ ಬಂದಾರು ಗ್ರಾ.ಪಂ. ವತಿಯಿಂದ ಶೀಟ್ ಅಳವಡಿಕೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಯೋಗ ದಿನಾಚರಣೆ

Suddi Udaya

ಸುಲ್ಕೇರಿ: ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆ, ಶ್ರೀರಾಮ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ರಸ್ತೆ ದಾಟುತ್ತಿರುವ ವೇಳೆ ಓಮ್ನಿ ಕಾರು ಡಿಕ್ಕಿ: ಬಾಲಕ ಆಸ್ಪತ್ರೆಗೆ ದಾಖಲು

Suddi Udaya

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya
error: Content is protected !!